Webdunia - Bharat's app for daily news and videos

Install App

Murshidabad Violence: ಮುರ್ಷಿದಾಬಾದ್ ಹಿಂಸಾಚಾರ, ಪಶ್ಚಿಮ ಬಂಗಾಲ ವಕ್ಫ್ ಪ್ರತಿಭಟನೆ, ಬಾಂಗ್ಲಾದೇಶೀ ವಲಸಿಗರ ಕೈವಾಡ ಶಂಕೆ

Krishnaveni K
ಮಂಗಳವಾರ, 15 ಏಪ್ರಿಲ್ 2025 (16:36 IST)
ಕೋಲ್ಕತ್ತಾ: ಇತ್ತೀಚೆಗೆ ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ನಲ್ಲಿ ವಕ್ಫ್ ತಿದ್ದುಪಡಿ ಬಿಲ್ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಇದೀಗ ಇಲ್ಲಿ ನಡೆದ ಹಿಂಸಾಚಾರದ ಹಿಂದೆ ಬಾಂಗ್ಲಾದೇಶೀ ವಲಸಿಗರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ವಕ್ಫ್ ತಿದ್ದುಪಡಿ ಬಿಲ್ ವಿರೋಧಿಸಿ ನಡೆದ ಪ್ರತಿಭಟನೆ ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂದೂಗಳ ಮೇಲಿನ ಹಿಂಸಾಚಾರವನ್ನೇ ಹೋಲುತ್ತಿತ್ತು. ಇದೀಗ ಇಲ್ಲಿ ನಡೆದ ಹಿಂಸಾಚಾರದ ಹಿಂದೆಯೂ ಬಾಂಗ್ಲಾದೇಶೀ ಪ್ರಜೆಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಮುರ್ಷಿದಾಬಾದ್ ನಲ್ಲಿ ಹಿಂಸಾಚಾರದ ಬಳಿಕ ಕೇಂದ್ರ ಗೃಹ ಇಲಾಖೆ ಅರೆಸೇನಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿತ್ತು. ಇದೀಗ ಘಟನೆ ಬಗ್ಗೆ ಕೇಂದ್ರ ಗೃಹಸಚಿವಾಲಯ ರಾಜ್ಯ ಸರ್ಕಾರಕ್ಕೆ ವಿವರಣೆ ಕೋರಿದೆ.

ಈ ಘಟನೆಯನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ತನಿಖೆಗೆ ಮುಂದಾಗಿದೆ. ಇನ್ನೊಂದೆಡೆ ಕೆಲವು ಸೋಷಿಯಲ್ ಮೀಡಿಯಾ ಪೋಸ್ಟ್ ಗಳೂ ಘಟನೆಯಲ್ಲಿ ಬಾಂಗ್ಲಾದೇಶೀ ಪ್ರಜೆಗಳ ಕೈವಾಡವಿರುವುದಾಗಿ ಸಂಶಯ ವ್ಯಕ್ತಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments