ಜೆಡಿಎಸ್ ಮುಗಿದ ಅಧ್ಯಾಯ- ಬಸವರಾಜ ರಾಯರೆಡ್ಡಿ

Webdunia
ಶುಕ್ರವಾರ, 8 ಜನವರಿ 2021 (12:13 IST)
ಕೊಪ್ಪಳ : ದೇವೇಗೌಡರದ್ದು ಲಾಭದ ರಾಜಕಾರಣ. ಲಾಭ ಆಗುವ ಪಕ್ಷದ ಕಡೆ ಹೆಚ್.ಡಿ.ಡಿ. ಇರುತ್ತಾರೆ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಹಾಗೇ ಕೊಪ್ಪಳದಲ್ಲಿ ಸಿ.ಎಂ.ಇಬ್ರಾಹಿಂ ಜೆಡಿಎಸ್ ಸೇರ್ಪಡೆ ವಿಚಾರದ ಬಗ್ಗೆ ಮಾತನಾಡಿದ ಅವರು, ಜೆಡಿಎಸ್ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹಾನಿ ಆಗಲ್ಲ. ಸೈದ್ಧಾಂತಿಕ ವಿಚಾರಗಳಿಲ್ಲದ ಪಕ್ಷಕ್ಕೆ ಜನ ಮಹತ್ವ ಕೊಡಲ್ಲ. ಜೆಡಿಎಸ್ ಮುಗಿದ ಅಧ್ಯಾಯ, ಜೆಡಿಎಸ್ ಗೆ ಭವಿಷ್ಯ ಕಡಿಮೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ವಯನಾಡಿನಲ್ಲಿ ಭೂಕುಸಿತ, ಒಬ್ಬ ಸಾವು 7ಮಂದಿಗೆ ಗಾಯ

ಕೊಚ್ಚಿ ಹೋಗುವ ನೀರಿದ್ದರು ನದಿಗಿಳಿದ ವ್ಯಕ್ತಿಗೆ ಬಿತ್ತು ಬಿಸಿಯೇಟು, Video

ಮುಂಬೈ ಭಾರೀ ಮಳೆಗೆ ಬನಾರಸ್ ರೈಲು ನಿಲ್ದಾಣದಲ್ಲಿ ಏನಾಯ್ತು ನೋಡಿ, Video

ಮಧ್ಯರಸ್ತೆಯಲ್ಲೇ ಕಾರನ್ನು ತಡೆದು ಹಿಗ್ಗಾಮುಗ್ಗಾ ಹೊಡೆದ ಯುವಕರ ಗುಂಪು ಭಯಾನಕ ವಿಡಿಯೋ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಹಾರಿ ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ
Show comments