Webdunia - Bharat's app for daily news and videos

Install App

ರಾಹುಲ್ ಗಾಂಧಿ ಜ್ಯುವೆಲ್ಲರಿಗೆ ಭೇಟಿ ಕೊಟ್ಟ ಮರುದಿನವೇ ನೀರವ್ ಮೋದಿಗೆ ಲೋನ್ ಮಂಜೂರಾಗಿತ್ತಂತೆ!

Webdunia
ಶನಿವಾರ, 17 ಫೆಬ್ರವರಿ 2018 (10:30 IST)
ನವದೆಹಲಿ: ಸಾವಿರಾರು ಕೋಟಿ ರೂ  ವಂಚನೆ ಮಾಡಿ ವಿದೇಶಕ್ಕೆ ತಲೆಮರೆಸಿಕೊಂಡಿರುವ ಉದ್ಯಮಿ ನೀರವ್ ಮೋದಿ ವಂಚನೆಯನ್ನು ಕೆಲವು ವರ್ಷಗಳ ಹಿಂದೆಯೇ ಬ್ಯಾಂಕ್ ಅಧಿಕಾರಿಯೊಬ್ಬರು ಗಮನಕ್ಕೆ ತಂದರೂ ಅಂದಿನ ಯುಪಿಎ ಸರ್ಕಾರ ಕಿವಿಗೊಡಲಿಲ್ಲವೆಂಬುದು ಇದೀಗ ಬೆಳಕಿಗೆ ಬಂದಿದೆ.
 

ನೀರವ್ ಮೋದಿ ಸಂಬಂಧಿ ಒಡೆತನದ ಗೀತಾಂಜಲಿ ಜೆಮ್ಸ್ ಸಂಸ್ಥೆಗೆ ನೀಡಲಾಗುತ್ತಿ ಲೋನ್ ನಲ್ಲಿ ಅಕ್ರಮ ಕಂಡುಬಂದಿದ್ದನ್ನು ಕೇಂದ್ರದ ಯುಪಿಎ ಸರ್ಕಾರಕ್ಕೆ ಹೇಳಿದ್ದೆ. ಆದರೆ ಲೋನ್ ಪಾಸ್ ಮಾಡಲೇಬೇಕು ಎಂದು ನನಗೆ ನಿರ್ದೇಶನ ಬಂತು. ನನ್ನ ದೂರನ್ನು ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ಅಲಹಾಬಾದ್ ಬ್ಯಾಂಕ್ ನ ಮಾಜಿ ವ್ಯವಸ್ಥಾಪಕ ದಿನೇಶ್ ದುಬೆ ಹೇಳಿದ್ದಾರೆ.

‘ಗೀತಾಂಜಲಿ ಜೆಮ್ಸ್ ತಾನು ಈ ಮೊದಲು ಪಡೆದಿದ್ದ 1,500 ಕೋಟಿ ರೂ. ಸಾಲ ಮರುಪಾವತಿ ಮಾಡಿದರಷ್ಟೇ ಹೊಸ ಸಾಲ ನೀಡಬಹುದಿತ್ತು. 2013 ರಲ್ಲಿ ನೀರವ್ ಮೋದಿ ಒಡೆತನದ ಜ್ಯುವೆಲ್ಲರಿ ಪ್ರದರ್ಶನ ಮಳಿಗೆಗೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಅದರ ಮರುದಿನವೇ ನೀರವ್ ಮೋದಿಗೆ ಸಾಲ ಮಂಜೂರಾಗಿತ್ತು. ದಿನೇಶ್ ದುಬೆ ವಿರೋಧವಿದ್ದರೂ ಸಾಲ ಮಂಜೂರಾಗಿದ್ದು ಹೇಗೆ?’ ಎಂದು ಬಿಜೆಪಿ ನಾಯಕ ಪ್ರಕಾಶ್ ಜಾವೇಡ್ಕರ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments