ಚುನಾವಣೆ ತಯಾರಿ ಆರಂಭಿಸಿದ ಬಿಜೆಪಿ

Webdunia
ಬುಧವಾರ, 7 ಡಿಸೆಂಬರ್ 2022 (10:10 IST)
ನವದೆಹಲಿ : ಗುಜರಾತ್ ವಿಧಾನಸಭೆ ಚುನಾವಣೆ ಬೆನ್ನಲ್ಲೇ ಕರ್ನಾಟಕದ ಮೇಲೆ ಗಮನ ಹರಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಸೂಚಿಸಿದೆ.

ಇದಲ್ಲದೇ ಪ್ರಧಾನಿ ನರೇಂದ್ರ ಮೋದಿ ತಿಂಗಳಿಗೆ ಒಮ್ಮೆ ಕರ್ನಾಟಕ ಭೇಟಿಗೆ ನಿರ್ಧರಿಸಿದ್ದು, ಕೇಂದ್ರ ಸಚಿವರು ನಿರಂತರ ಭೇಟಿಗೆ ತಿರ್ಮಾನಿಸಿದ್ದಾರೆ.

ಸೋಮವಾರ ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕರ್ನಾಟಕ ನಮ್ಮ ಮುಂದಿನ ಗುರಿ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ನರೇಂದ್ರ ಮೋದಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. 

ಸಭೆಯಲ್ಲಿ 2023ರಲ್ಲಿ ಬರುವ ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತ್ರಿಪುರ ಸೇರಿ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು 2024ರ ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ವಿಶೇಷವಾಗಿ ಕರ್ನಾಟಕ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಧುನಿಕ ದಿನದಲ್ಲಿ ಒತ್ತಡಕ್ಕೆ ಯೋಗವೇ ಮದ್ದು: ಬಿವೈ ವಿಜಯೇಂದ್ರ

ತೋಟಕ್ಕೆ ಕೆಲಸಕ್ಕೆ ಹೋದ ಪೋಷಕರು, ಕೊಳದಲ್ಲಿ ಬಿದ್ದು ಐದು ವರ್ಷದ ಅವಳಿ ಸಹೋದರರು ಸಾವು

KarnatakaWeather: ಇಂದು ಹೇಗಿರಲಿದೆ ಗೊತ್ತಾ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಾಮಾನ

ಯೋಗಗೆ ಇಡೀ ಜಗತ್ತನ್ನೇ ಒಂದುಗೂಡಿಸುವ ಶಕ್ತಿಯಿದೆ: ಪ್ರಧಾನಿ ಮೋದಿ

ಪ್ರಧಾನಿಯವರ ಅವಧಿಯಲ್ಲಿ ಈಶಾನ್ಯ ಶಾಂತಿಯುತವಾಯಿತು: ಅಮಿತ್ ಶಾ

ಮುಂದಿನ ಸುದ್ದಿ
Show comments