Webdunia - Bharat's app for daily news and videos

Install App

ಬೈಎಲೆಕ್ಷನ್ ಗೆಲುವಿಗೆ ಬಿಜೆಪಿ ಮಾಸ್ಟರ್ ಪ್ಲಾನ್: BSY

Webdunia
ಶನಿವಾರ, 16 ಅಕ್ಟೋಬರ್ 2021 (09:33 IST)
ಬೆಂಗಳೂರು : ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 20 ರಿಂದ 23 ರವರೆಗೆ ಯಡಿಯೂರಪ್ಪ 4 ದಿನ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ.

ಯಡಿಯೂರಪ್ಪನವರ ಉಪಚುನಾವಣಾ ಪ್ರಚಾರ ದಿನಾಂಕ ನಿಗದಿಯಾಗಿದೆ. ಅ. 20 ಮತ್ತು 21 ರಂದು ಸಿಂದಗಿ ಕ್ಷೇತ್ರದ ಪ್ರಚಾರ ನಡೆಸಲಿರುವ ಮಾಜಿ ಸಿಎಂ ಯಡಿಯೂರಪ್ಪ ಅ. 22, 23 ರಂದು ಹಾನಗಲ್ ನಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಎರಡು ಕ್ಷೇತ್ರಗಳಲ್ಲಿ ತಲಾ ಎರಡು ದಿನ ಯಡಿಯೂರಪ್ಪ ಮೊದಲ ಹಂತದ ಪ್ರಚಾರ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ವಿಶ್ವದಾದ್ಯಂತ ಸಂಚಲನ ಮೂಡಿಸಿದ ಟಾಕ್ಸಿಕ್‌: ಮುಂಗಡ ಟಿಕೆಟ್ ಬುಕಿಂಗ್‌ಗೆ ಮುಗಿಬಿದ್ದ ಅಭಿಮಾನಿಗಳು

ಶಾಲೆ ವೀಕ್ಷಣೆಗೆ ಬಂದ ಸಿಜೆಪಿ ನಾಯಕ ಆಶುತೋಷ್ ರಾಂಕಾರನ್ನು ಕಲ್ಲು, ದೊಣ್ಣೆಯಿಂದ ಹೊಡೆದು ಓಡಿಸಿದ ಗ್ರಾಮಸ್ಥರು Video

ಮುಂದಿನ ಸುದ್ದಿ
Show comments