Webdunia - Bharat's app for daily news and videos

Install App

ಸೈನಿಕರು ಪ್ರತಿದಿನ ಸಾಯೋದು ಮಾಮೂಲು ಅಂದ ಬಿಜೆಪಿ ಸಂಸದ

Webdunia
ಮಂಗಳವಾರ, 2 ಜನವರಿ 2018 (10:29 IST)
ನವದೆಹಲಿ: ಸೈನಿಕರು ಪ್ರತಿದಿನ ಸಾಯ್ತಾರೆ. ಎಲ್ಲಾ ದೇಶಗಳ ಸೈನಿಕರೂ ಹಾಗೇ. ಅದರಲ್ಲಿ ವಿಶೇಷವೇನೂ ಇಲ್ಲ ಎಂದು ಬಿಜೆಪಿ ಸಂಸದ ನೇಪಾಲ್ ಸಿಂಗ್ ವಿವಾದಾತ್ಮಕವಾಗಿ ಹೇಳಿಕೆ ನೀಡಿ ಕೊನೆಗೆ ಕ್ಷಮೆ ಯಾಚಿಸಿದ್ದಾರೆ.
 

‘ಸೈನಿಕರು ಪ್ರತೀ ದಿನ ಸಾಯ್ತಾರೆ. ನಮ್ಮ ಜಗತ್ತಿನ ಯಾವುದೇ ದೇಶದಲ್ಲಾದರೂ ಈ ರೀತಿ ಸೈನಿಕರು ಸಾಯದೇ ಇರುವ ರಾಷ್ಟ್ರಗಳಿದ್ದಾವೆಯೇ? ಅವರ ಜೀವ ಉಳಿಸುವ ಯಾವುದಾದರೂ ಯಂತ್ರ ಕಂಡುಹಿಡಿದಿದ್ದಾರೆಯೇ?’ ಎಂದು ಬಿಜೆಪಿ ಸಂಸದ ಹಗುರವಾಗಿ ಮಾತನಾಡಿದ್ದರು.

ಇದು ವಿವಾದವಾಗುತ್ತಿದ್ದಂತೆ ಕ್ಷಮೆ ಯಾಚಿಸಿದ ನೇಪಾಲ್ ಸಿಂಗ್ ‘ನಾನು ನಮ್ಮ ಸೈನಿಕರ ಜೀವ ಉಳಿಸುವ ಯಂತ್ರವನ್ನು ವಿಜ್ಞಾನಿಗಳು ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಲು ಯತ್ನಿಸಿದೆ’ ಎಂದು ವಿವಾದಕ್ಕೆ ತೇಪೆ ಹಾಕುವ ಯತ್ನ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments