Webdunia - Bharat's app for daily news and videos

Install App

ಅಂದು ವಾಜಪೇಯಿ ಹಾಕಿದ ಸವಾಲು ಇಂದು ನಿಜವಾಗಿದೆ!

Webdunia
ಮಂಗಳವಾರ, 6 ಮಾರ್ಚ್ 2018 (08:55 IST)
ನವದೆಹಲಿ: 1997 ರಲ್ಲಿ ಕೇವಲ 2 ಮತಗಳ ಅಂತರದಲ್ಲಿ  ತಮ್ಮ ಸರ್ಕಾರ ಬಿದ್ದು ಹೋದಾಗ ತಮ್ಮನ್ನು ಅಪಹಾಸ್ಯ ಮಾಡಿದವರಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಕಿದ್ದ ಸವಾಲು ಇಂದು ನಿಜವಾಯಿತೇ?!

ಇಂತಹದ್ದೊಂದು ಟ್ವೀಟ್ ನ್ನು ಬಿಜೆಪಿ ನಾಯಕರು ಇದೀಗ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಅಂದು ಸರ್ಕಾರ ಬಿದ್ದು ಹೋದಾಗ ವಾಜಪೇಯಿ ‘ಇಂದು ನಾವು ಸಂಖ್ಯಾ ಬಲದಲ್ಲಿ ಕಡಿಮೆ ಇದ್ದೇವೆ ಎಂದು ಅಪಹಾಸ್ಯ ಮಾಡುತ್ತಿದ್ದೀರಾ. ಮುಂದೊಂದು ದಿನ ಇಡೀ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅಂದು ಇಡೀ ದೇಶ ನಿಮ್ಮನ್ನು ನೋಡಿ ಅಪಹಾಸ್ಯ ಮಾಡುತ್ತದೆ’ ಎಂದು ವಾಜಪೇಯಿ ಹೇಳಿದ್ದರು ಎಂದು ಬಿಜೆಪಿ ನಾಯಕರು ಮೆಸೇಜ್ ಹರಿಯಬಿಟ್ಟಿದ್ದಾರೆ.

ಈಶಾನ್ಯ ರಾಜ್ಯಗಳ ಚುನಾವಣೆಯಲ್ಲೂ ಗೆಲುವು ಸಾಧಿಸಿದ ನಂತರ ಇದೀಗ ಕಾಂಗ್ರೆಸ್ ಕೇವಲ ಎರಡು ರಾಜ್ಯಗಳಲ್ಲಿ ಅಧಿಕಾರ ಉಳಿಸಿಕೊಂಡಿದೆ. ಇದೇ ವಿಚಾರಕ್ಕೆ ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಈ ರೀತಿ ಲೇವಡಿ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಮುಂದಿನ ಸುದ್ದಿ
Show comments