Webdunia - Bharat's app for daily news and videos

Install App

ಕಾಳಿ ನದಿಗೆ ಅಡ್ಡಲಾಗಿದ್ದ ಸೇತುವೆ ಕುಸಿತದಲ್ಲಿ ಲಾರಿ ಚಾಲಕ ಪರಾಗಿದ್ದೆ ಪವಾಡ ಸದೃಶ

Sampriya
ಬುಧವಾರ, 7 ಆಗಸ್ಟ್ 2024 (20:24 IST)
Photo Courtesy X
ಕಾರವಾರ: ಈಚೆಗೆ ಶಿರೂರಿನಲ್ಲಿ ನಡೆದ ಭೀಕರ ಗುಡ್ಡ ಕುಸಿತದ ಬೆನ್ನಲ್ಲೇ ಕಾರವಾರದ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಲಾರಿಯೊಂದು ಚಾಲಕನ ಸಮೇತ ನದಿಗೆ ಬಿದ್ದಿದ್ದು, ಅದೃಷ್ಟವಶಾತ್ ಕಾರು ಚಾಲಕನನನ್ನು ಮೀನುಗಾರರು ರಕ್ಷಿಸಿದ್ದಾರೆ.

ಕಾರವಾರ ಗೋವಾ ಸಂಪರ್ಕ ಮಾಡುವ ನಗರದ ಕೋಡಿಭಾಗ್ ಬಳಿ ಇರುವ ಈ ಸೇತುವೆ ಬುಧವಾರ ತಡರಾತ್ರಿ ಸುಮಾರು 12.30 ರ ವೇಳೆ ಕುಸಿದು ಬಿದ್ದಿದೆ

ಫಿಲ್ಲರ್ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಇದೇ ವೇಳೆ ಗೋವಾದಿಂದ ಕಾರವಾರ ಕಡೆಗೆ ಆಗಮಿಸುತ್ತಿದ್ದ ಟ್ರಕ್ ನದಿಗೆ ಬಿದ್ದಿದ್ದು, ತಕ್ಷಣ ಮೀನುಗಾರರು ಹಾಗೂ ಪೋಲಿಸರು ಲಾರಿ ಚಾಲಕ ಕೇರಳ ಮೂಲದ ರಾಧಾಕೃಷ್ಣ ನಾಳಾ ಸ್ವಾಮಿ (37) ಎಂಬುವವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾರವಾರ ಸದಾಶಿವಗಡ ಮಾರ್ಗದ ಹಳೆಯ ಕಾಳಿ ಸೇತುವೆ ಕುಸಿತವಾಗಿದ್ದು, ನದಿಗೆ ಬಿದ್ದ ಲಾರಿ ಚಾಲಕನನ್ನು ಮೀನುಗಾರರ ಸಹಾಯದಿಂದ ರಕ್ಷಿಸಿ,ಹೈವೇಯಲ್ಲಿ ಡೈವರ್ಶನ್ ಕೊಡಲಾಗಿದೆ. ಮುಂದಿನ ಆದೇಶದವರೆಗೆ ಈ ಮಾರ್ಗದ ಪ್ರಯಾಣವನ್ನು ತಪ್ಪಿಸಲು ವಿನಂತಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments