Webdunia - Bharat's app for daily news and videos

Install App

‘ಆತ್ಮಹತ್ಯೆ’ಯ ಅಣಕು ಮಾಡಲು ಹೋಗಿ ಜೀವ ಕಳೆದುಕೊಂಡ ಬಾಲಕ

Webdunia
ಮಂಗಳವಾರ, 27 ಸೆಪ್ಟಂಬರ್ 2022 (09:00 IST)
ಚೆನ್ನೈ: ಅಣ್ಣ-ತಮ್ಮ ಸೇರಿಕೊಂಡು ಆಟವಾಡುವಾಗ ಆತ್ಮಹತ್ಯೆ ಅಣಕು ಮಾಡಲು ಹೋಗಿ ಅಣ್ಣ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

13 ವರ್ಷದ ಅಣ್ಣ ಕಾರ್ತಿಕ್ ಮತ್ತು 11 ವರ್ಷದ ತಮ್ಮ ರಾಮರಸನ್ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭವಿರುವ ಆಟವೊಂದನ್ನು ಆಡುತ್ತಿದ್ದರು.

ಈ ವೇಳೆ ಅಣ್ಣ ಕಾರ್ತಿಕ್ ರೂಂಗೆ ಹೋಗಿ ನೇಣು ಹಾಕಿಕೊಳ್ಳುವುದು ಮತ್ತು ತಮ್ಮ ಹೊರಗಿನಿಂದ ಬಂದು ರಕ್ಷಿಸುವುದೆಂದು ತೀರ್ಮಾನ ಮಾಡಿಕೊಂಡಿದ್ದರು. ಅದರಂತೆ ಅಣ್ಣ ಸ್ಟೂಲ್ ಮೇಲೆ ನಿಂತುಕೊಂಡು ಹಗ್ಗ ಕಟ್ಟಿಕೊಂಡಿದ್ದು, ಸ್ಟೂಲ್ ಜಾರಿ ಬಿದ್ದಿದ್ದರಿಂದ ನಿಜವಾಗಿಯೂ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಬಳಿಕ ನೆರೆಹೊರೆಯವರು ಬಂದು ಬಾಗಿಲು ಮುರಿದು ನೋಡಿದಾಗ ಕಾರ್ತಿಕ್ ಸಾವನ್ನಪ್ಪಿದ್ದ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments