Webdunia - Bharat's app for daily news and videos

Install App

ಬಸ್ ಆಕ್ಸಿಡೆಂಟ್ ಮಾಡಿ ಬ್ಯಾಗ್ ಎತ್ತಿಕೊಂಡ ಕಿಟಿಕಿ ಮೂಲಕ ಡ್ರೈವರ್ ಎಸ್ಕೇಪ್: ವಿಡಿಯೋ

Krishnaveni K
ಗುರುವಾರ, 12 ಡಿಸೆಂಬರ್ 2024 (14:47 IST)
Photo Credit: X
ಮುಂಬೈ: ಬಸ್ ಆಕ್ಸಿಡೆಂಟ್ ಆಗಿ ಏಳು ಮಂದಿ ಸಾವಿಗೆ ಕಾರಣವಾದ ಮೇಲೆ ಚಾಲಕ ತನ್ನ ಬ್ಯಾಗ್ ಎತ್ತಿಕೊಂಡು ಕಿಟಿಕಿ ಮೂಲಕ ಎಸ್ಕೇಪ್ ಆಗುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಘಟನೆ ಮುಂಬೈನ ಕುರ್ಲಾದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಬಸ್ ಒಂದು ಬ್ರೇಕ್ ಫೇಲ್ ಆಗಿ ಸಿಕ್ಕ ಸಿಕ್ಕವರ ಮೇಲೆ ಹರಿದು ಏಳು ಮಂದಿಯ ಸಾವಿಗೆ ಕಾರಣವಾಗಿದೆ. ಈ ಅಪಘಾತದ ಬಳಿಕ ಚಾಲಕ ಸಂಜಯ್ ಮೋರೆ ತನ್ನ ಬ್ಯಾಗ್ ಎತ್ತಿಕೊಂಡು ಕಿಟಿಯಿಂದ ಎಸ್ಕೇಪ್ ಆಗಿದ್ದಾನೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಕೇವಲ ಚಾಲಕ ಸಂಜಯ್ ಮೋರೆ ಮಾತ್ರವಲ್ಲ ಬಸ್ ನಲ್ಲಿದ್ದ ಇತರೆ ಪ್ರಯಾಣಿಕರೂ ಇದೇ ರೀತಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ಬಸ್ ನ ಬಾಗಿಲಿನ ಮೂಲಕ ಹೋಗಲು ಅವಕಾಶವಿದ್ದರೂ ಅಷ್ಟು ಕಾಯಲು ತಾಳ್ಮೆಯಿಲ್ಲದ ಪ್ರಯಾಣಿಕರು ಕಿಟಿಕಿ ಗಾಜು ಒಡೆದು ಸ್ಥಳದಿಂದ ಪರಾರಿಯಾಗಿದ್ದಾರೆ.

ಬಸ್ ನೊಳಗೆ ಸಿಸಿಟಿವಿ ಅಳವಡಿಸಲಾಗಿತ್ತು. ಈ ಸಿಸಿಟಿವಿಯಲ್ಲಿ ಎಲ್ಲಾ ದೃಶ್ಯಗಳೂ ಸೆರೆಯಾಗಿವೆ. ಆದರೆ ಕಂಡಕ್ಟರ್ ರೀರ್ ಸೈಡ್ ಬಾಗಿಲಿನಿಂದ ಹಾರಿ ಹೊರಗೆ ಬಂದಿದ್ದಾರೆ. ಉಳಿದ ಪ್ರಯಾಣಿಕರೆಲ್ಲಾ ಸೋಮವಾರ ರಾತ್ರಿ ಅಪಘಾತ ನಡೆದಿದ್ದು, ಹಲವು ಪಾದಚಾರಿಗಳ ಮೇಲೆ ಬಸ್ ಹರಿದಿದೆ. ಪರಿಣಾಮ ಏಳು ಮಂದಿ ಸಾವನ್ನಪ್ಪಿ 42 ಮಂದಿ ಮೃತಪಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments