Webdunia - Bharat's app for daily news and videos

Install App

ಸೋಶಿಯಲ್ ಮೀಡಿಯಾದಲ್ಲಿ ಆರೋಪಿಸುವವರನ್ನು ಜೈಲಿಗೆ ಕಳುಹಿಸಕ್ಕೆ ಆಗಲ್ಲ: ಸುಪ್ರೀಂ ಕೋರ್ಟ್‌

Sampriya
ಸೋಮವಾರ, 8 ಏಪ್ರಿಲ್ 2024 (20:00 IST)
Photo Courtesy X
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಆರೋಪ ಮಾಡುವವರನ್ನೆಲ್ಲ ಜೈಲಿಗೆ ಕಳುಹಿಸಿದರೆ, ಲೋಕಸಭೆ ಚುನಾವಣೆಗೂ ಮುನ್ನಾ ಎಷ್ಟು ಮಂದಿಯನ್ನು ಜೈಲಿಗೆ ಕಳುಹಿಸಬೇಕಾಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಯುಟ್ಯೂಬರ್ ಎ. ದೊರೈಮುರುಗನ್ ಸಟ್ಟೈ ಅವರಿಗೆ ಜಾಮೀನು ಮಂಜೂರು ಮಾಡಿ ಸುಪ್ರೀಂ ಕೋರ್ಟ್ ಹೇಳಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್‌. ಓಕಾ ಮತ್ತು ಉಜ್ಜಲ್ ಭುಯಾನ್‌ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.

ಅದಲ್ಲದೆ  ಜಾಮೀನಿನ ಮೇಲಿರುವಾಗ ಅವಹೇಳನಕಾರಿ ಹೇಳಿಕೆ ನೀಡದಂತೆ ನ್ಯಾಯಾಲಯ ಸಟ್ಟೈ ಅವರಿಗೆ ಆದೇಶಿಸಬೇಕು ಎಂಬ ವಕೀಲ ರೋಹಟಗಿ ಅವರ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.ಸುಪ್ರೀಂ ಕೋರ್ಟ್‌ ಮೇಟ್ಟಿಲೇರಿದ್ದರು.
'<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments