17 ಪುರುಷರಿಂದ ಮಹಿಳೆ ಮೇಲೆ ಮಾನಭಂಗ ಪ್ರಕರಣ; ಹೊಸ ತಿರುವು ಪಡೆದುಕೊಂಡ ಕೇಸ್!

Webdunia
ಶುಕ್ರವಾರ, 11 ಡಿಸೆಂಬರ್ 2020 (07:16 IST)
ಡುಮ್ಕಾ : ಜಾರ್ಖಂಡ್ ನ ಆದಿವಾಸಿ ಮಹಿಳೆಯೊಬ್ಬಳು ಪೊಲೀಸರನ್ನು ಸಂಪರ್ಕಿಸಿ 17 ಪುರುಷರಿಂದ ಅತ್ಯಾಚಾರಕ್ಕೊಳಗಾದ ಬಗ್ಗೆ ಆರೋಪಿಸಿ ದೂರು ನೀಡಿದ್ದು, ಮಹಿಳೆಯ ಹೇಳಿಕೆ ಅಸಮಂಜಸವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ತನ್ನ ಪತಿಯ ಜೊತೆ ಮಾರುಕಟ್ಟೆಯಿಂದ ಮರಳುತ್ತಿದ್ದಾಗ ಪತಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ತನ್ನ ಮೇಲೆ 17 ಪುರುಷರು ಸಾಮೂಹಿಕ ಮಾನಭಂಗ ಎಸಗಿದ್ದಾರೆ ಎಂದು ಮಹಿಳೆ ಹೇಳಿದ್ದಳು. ಆದರೆ ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಮಹಿಳೆ ಭತ್ತ ಕೊಯ್ಲಿಗೆ ಸಹಾಯ ಮಾಡಲು ಪತಿ ಮತ್ತು ಮಕ್ಕಳ ಜೊತೆ ತನ್ನ ಹೆತ್ತವರ ಮನೆಗೆ ಬಂದಿದ್ದಳು ಎಂಬುದಾಗಿ ತಿಳಿದುಬಂದಿದೆ.

ಈ ಹಿನ್ನಲೆಯಲ್ಲಿ ಮಹಿಳೆ ನಿರಂತರವಾಗಿ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಿದ್ದ ಕಾರಣ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎನ್ನಲಾಗಿದೆ. ಹಾಗೇ ಮಹಿಳೆಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments