Webdunia - Bharat's app for daily news and videos

Install App

ಆಂಧ್ರಪ್ರದೇಶದ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಈಗ ಚಂದ್ರಬಾಬು ನಾಯ್ಡು ಭಯ

Krishnaveni K
ಶನಿವಾರ, 8 ಜೂನ್ 2024 (12:18 IST)
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಟಿಡಿಪಿ ಅಧಿಕಾರಕ್ಕೇರುತ್ತಿದ್ದಂತೇ ಕೆಲವು ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಚಂದ್ರಬಾಬು ನಾಯ್ಡು ಭಯ ಶುರುವಾಗಿದೆ.

ಇಷ್ಟು ದಿನ ಜಗನ್ ರೆಡ್ಡಿಗೆ ವಿಧೇಯರಾಗಿದ್ದ ಕೆಲವು ಅಧಿಕಾರಿಗಳು ಚಂದ್ರಬಾಬು ನಾಯ್ಡುಗೆ ಕಿರುಕುಳ ಕೊಟ್ಟಿದ್ದರು. ಇದೀಗ ಚಂದ್ರಬಾಬು ನಾಯ್ಡು ಅಧಿಕಾರಕ್ಕೇರುತ್ತಿದ್ದಂತೇ ಎಲ್ಲಿ ನಮ್ಮ ಗ್ರಹಚಾರ ಬಿಡಿಸಿ ಬಿಡುತ್ತಾ ಎಂದು ಈ ಅಧಿಕಾರಿಗಳಿಗೆ ಭಯ ಶುರುವಾಗಿದೆ.

ಅದಕ್ಕಾಗಿ ಚಂದ್ರಬಾಬು ನಾಯ್ಡು ನಿವಾಸದ ಮುಂದೆ ಈಗ ಅಧಿಕಾರಿಗಳ ದಂಡೇ ಕ್ಯೂ ನಿಂತಿದೆ. ಆ ಮೂಲಕ ಚಂದ್ರಬಾಬು ನಾಯ್ಡುರನ್ನು ಪಾಕೆಟ್ ಮಾಡಲು ನೋಡುತ್ತಿದ್ದಾರೆ. ಇವರಲ್ಲಿ ಚಂದ್ರಬಾಬು ನಾಯ್ಡುರನ್ನು ಈ ಮೊದಲು ಅರೆಸ್ಟ್ ಮಾಡಿದ್ದ ಐಪಿಎಸ್ ಅಧಿಕಾರಿ ಕೊಲ್ಲಿ ರಘುರಾಮಿ ರೆಡ್ಡಿ, ಗುಪ್ತಚರ ಇಲಾಖೆಯ ಮಾಜಿ ಆಯುಕ್ತ ಆಂಜನೇಯುಲು ಮುಂತಾದವರು ಸೇರಿದ್ದಾರೆ. ಆದರೆ ಚಂದ್ರಬಾಬು ನಾಯ್ಡು ಅವರ ಭದ್ರತಾ ಸಿಬ್ಬಂದಿ ಅಪಾಯಿಂಟ್ ಮೆಂಟ್ ಇಲ್ಲ ಎಂಬ ಕಾರಣಕ್ಕೆ ಇವರನ್ನು ಒಳಗೇ ಬಿಟ್ಟುಕೊಂಡಿಲ್ಲ.

ಕೆಲವರು ಫೋನ್ ಮೂಲಕವೂ ಚಂದ್ರಬಾಬು ನಾಯ್ಡು ಜೊತೆ ಮಾತನಾಡಲು ಪ್ರಯತ್ನಿಸಿದ್ದಾರೆ. ಆದರೆ ಅವರು ಯಾರನ್ನೂ ಹತ್ತಿರಕ್ಕೂ ಬಿಟ್ಟುಕೊಂಡಿಲ್ಲ ಎಂದು ತಿಳಿದುಬಂದಿದೆ. ಅಧಿಕಾರ ಕಳೆದುಕೊಂಡಿದ್ದಾಗ ತಮ್ಮ ಮೇಲೆ ಕೇಸ್, ಅರೆಸ್ಟ್ ಎಂದು ಅಲೆದಾಡಿಸಿದ್ದವರನ್ನು ಚಂದ್ರಬಾಬು ನಾಯ್ಡು ಕೂಡಾ ಕಡೆಗಣಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments