Webdunia - Bharat's app for daily news and videos

Install App

ಹಿಂದೂ ಬೆಳವಣಿಗೆ ದರದ ಅಪಾಯಕ್ಕೆ ಹತ್ತಿರದಲ್ಲಿದೆ : ರಘುರಾಮ್ ರಾಜನ್

Webdunia
ಮಂಗಳವಾರ, 7 ಮಾರ್ಚ್ 2023 (06:52 IST)
ನವದೆಹಲಿ : ಭಾರತವು ಹಿಂದೂ ಬೆಳವಣಿಗೆ ದರದ ಅಪಾಯಕ್ಕೆ ಹತ್ತಿರದಲ್ಲಿದೆ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದು ಈಗ ಬಿಸಿ ಚರ್ಚೆಗೆ ಗ್ರಾಸವಾಗಿದೆ.
 
ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಹಿಂದೂ ಬೆಳವಣಿಗೆ ದರದ ಅಪಾಯದಲ್ಲಿದೆ. ಇದೊಂದು ಎಚ್ಚರಿಕೆಯ ಗಂಟೆಯಾಗಿದ್ದು ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ.

2022ರ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.4.4 ಬೆಳವಣಿಗೆ ಸಾಧಿಸಿತ್ತು. ಈ ಮಂದಗತಿಯನ್ನು “ಹಿಂದೂ ಬೆಳವಣಿಗೆ ದರ” ಎಂಬ ಹಳೆಯ ಪರಿಕಲ್ಪನೆಯೊಂದಕ್ಕೆ ಹೋಲಿಸಿ ರಘುರಾಮ್ ರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments