Webdunia - Bharat's app for daily news and videos

Install App

ಕುಂಭಮೇಳ ಸಂಗಮದಲ್ಲಿ ಮಲದ ಬ್ಯಾಕ್ಟೀರಿಯಾ ಇರುವುದು ನಿಜವೇ: ಸಿಎಂ ಯೋಗಿ ಹೇಳಿದ್ದೇನು

Krishnaveni K
ಬುಧವಾರ, 19 ಫೆಬ್ರವರಿ 2025 (16:11 IST)
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಗಮ ಸ್ಥಾನದ ನೀರಿನಲ್ಲಿ ಮಲದ ಬ್ಯಾಕ್ಟೀರಿಯಾ ಇದೆ ಎಂಬ ವರದಿಗಳ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾಕಷ್ಟು ಜನ ಸ್ನಾನ ಮಾಡಿರುವ ತ್ರಿವೇಣಿ ಸಂಗಮದ ನೀರಿನಲ್ಲಿ ಮಲದ ಬ್ಯಾಕ್ಟೀರಿಯಾ ಇದೆ. ಇದು ಕುಡಿಯಲು ಯೋಗ್ಯವಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹೇಳಿತ್ತು. ಈ ವರದಿಗಳ ಬೆನ್ನಲ್ಲೇ ಹಲವರು ಆತಂಕಕ್ಕೀಡಾಗಿದ್ದರು.

ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಯೋಗಿ ಆದಿತ್ಯನಾಥ್, ಗಂಗಾ, ಯಮುನಾ, ಸರಸ್ವತಿ ಸಂಗಮದ ನೀರು ಪವಿತ್ರವಾಗಿದೆ. ಕುಂಭಮೇಳಕ್ಕೆ ಅಪಖ್ಯಾತಿ ತರಲು ಯಾರೋ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸಂಗಮದ ನೀರು ಸ್ನಾನಕ್ಕೆ ಯೋಗ್ಯವಾಗಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಸನಾತನ ಗಂಗಾ, ಯಮುನಾ, ಸರಸ್ವತಿ ಮಾತೆ ಅಥವಾ ಕುಂಭದ ಬಗ್ಗೆ ಆಧಾರ ರಹಿತ ಆರೋಪ ಮಾಡುವುದು, ನಕಲಿ ವಿಡಿಯೋಗಳನ್ನು ಹರಿಯಬಿಡುವುದು 56 ಕೋಟಿ ಜನರ ನಂಬಿಕೆಯೊಂದಿಗೆ ಚೆಲ್ಲಾಟವಾಡಿದಂತೆ ಎಂದು ಯೋಗಿ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments