ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ!

Webdunia
ಶನಿವಾರ, 23 ಸೆಪ್ಟಂಬರ್ 2017 (06:56 IST)
ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಿದ್ದಾರೆ. ಆದರೆ ಸಿಎಂ ಸ್ಥಾನಕ್ಕಲ್ಲ. ತಮ್ಮ ಸಂಸದ ಸ್ಥಾನಕ್ಕೆ.

 
ಸಿಎಂ ಆಗುವ ಮೊದಲು ಗೋರಖ್ ಪುರ ಲೋಕಸಭೆ ಕ್ಷೇತ್ರದ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಆಗಿ ಆಯ್ಕೆಯಾದ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಆರು ತಿಂಗಳ ಕಾಲಾವಕಾಶ ಇರುತ್ತದೆ.

ಅದರಂತೆ ಸಿಎಂ ಯೋಗಿ ಮತ್ತು ಫುಲ್ಪರ್ ಸಂಸದರಾಗಿದ್ದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಗೋವಾ ಸಿಂಎ ಮನೋಹರ್ ಪರಿಕ್ಕರ್ ಕೂಡಾ ತಮ್ಮ ಸಂಸದ ಸ್ಥಾನಕ್ಕೆ ಇದೇ ರೀತಿ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಈ ಎಲ್ಲಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ರಾಜ್ಯದ ಈ ಭಾಗದಲ್ಲಿ ಜುಲೈ 30ರ ವರೆಗೆ ಭಾರೀ ಮಳೆ, ಇಲ್ಲಿದೆ ಮಾಹಿತಿ

ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕರೇ ಮಾದಕ ಜಾಲದ ಡಾನ್‌ಗಳು, ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ

ಮುಂದಿನ ಸುದ್ದಿ
Show comments