ಮದುವೆಗೆ ಬಂದವರು ಮಸಣಕ್ಕೆ!

Webdunia
ಗುರುವಾರ, 17 ಫೆಬ್ರವರಿ 2022 (08:19 IST)
ಲಕ್ನೋ : ಮದುವೆ ಮನೆಯಲ್ಲಿ ಹಳೆಯ ಬಾವಿಯ ಸ್ಲ್ಯಾಬ್ ಕುಸಿತಗೊಂಡು ಮಹಿಳೆ, ಮಕ್ಕಳು ಸೇರಿ 11 ಮಂದಿ ಮರಣ ಹೊಂದಿರುವ ಘಟನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರವೆ ಮನೆಯಲ್ಲಿ ಹಳೆಯ ಬಾವಿಗೆ ಸ್ಲ್ಯಾಬ್ ಅಳವಡಿಸಲಾಗಿತ್ತು. ಸ್ಲಾಬ್ ಮೇಲೆ ಕುಳಿತುಕೊಳ್ಳಲು ಕುರ್ಚಿಗಳನ್ನು ಹಾಕಿದ್ದರು. ಕುರ್ಚಿಗಳ ಮೇಲೆ ಮಹಿಳೆಯರು ಸೇರಿದಂತೆ ಮಕ್ಕಳು ಕುಳಿತುಗೊಂಡಿದ್ದರು. ಈ ವೇಳೆ ಭಾರ ಹೆಚ್ಚಾಗಿ ಸ್ಲ್ಯಾಬ್ ಏಕಾಏಕಿ ಕುಸಿತಗೊಂಡ ಪರಿಣಾಮ 11 ಮಂದಿ ಮರಣ ಹೊಂದಿರುವ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ ಹಿರಿಯ ಅಧಿಕಾರಿಯೊಬ್ಬರು, ಘಟನೆಯಲ್ಲಿ ಸಾವನ್ನಪ್ಪಿದ ಮತ್ತು ತೀವ್ರ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ. ಮರಣ ಹೊಂದಿದ ಕುಟುಂಬಗಳಿಗೆ ಸರ್ಕಾರದಿಂದ ಈಗಾಗಲೇ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments