ಅಬ್ಬಾ..! ಇಲಿ ಕಚ್ಚಿದ್ದಕ್ಕೂ ಇಷ್ಟು ದುಬಾರಿ ಮೊತ್ತದ ಪರಿಹಾರ!

Webdunia
ಗುರುವಾರ, 30 ಆಗಸ್ಟ್ 2018 (09:31 IST)
ಸೇಲಂ: ಕೆಲವೊಮ್ಮೆ ಎಂತೆಂತಹಾ ವಿಚಿತ್ರಗಳು ನಡೆಯುತ್ತವೆ ನೋಡಿ..! ಇಲಿ ಕಚ್ಚಿದ್ದಕ್ಕೆ ಗ್ರಾಹಕ ವೇದಿಕೆಯೊಂದು ದುಬಾರಿ ಮೊತ್ತದ ಪರಿಹಾರ ನೀಡುವಂತೆ ರೈಲ್ವೇಗೆ ಆದೇಶಿಸಿದೆ.

ಇದು ನಡೆದಿರುವುದು ತಮಿಳುನಾಡಿನಲ್ಲಿ. ರೈಲಿನಲ್ಲಿ ಇಲಿ ಕಚ್ಚಿ ಆದ ಮಾನಸಿಕ ಕಿರಿ ಕಿರಿ ಮತ್ತು ಗಾಯಕ್ಕೆ ಪರಿಹಾರ ನೀಡುವಂತೆ ವೆಂಕಟಾಚಲಂ ಎಂಬವರು ಗ್ರಾಹಕ ವೇದಿಕೆಗೆ ದೂರು ನೀಡಿದ್ದರು.

ಇದರ ವಿಚಾರಣೆ ನಡೆಸಿದ ಗ್ರಾಹಕರ ವೇದಿಕೆ ಇಲಿ ಕಚ್ಚಿದ ವ್ಯಕ್ತಿಗೆ ಪರಿಹಾರ ರೂಪವಾಗಿ 25 ಸಾವಿರ ರೂ. ಮತ್ತು ವೈದ್ಯಕೀಯ ಚಿಕಿತ್ಸೆಗೆ 2 ಸಾವಿರ ರೂ. ಹೆಚ್ಚುವರಿಯಾಗಿ ನೀಡಲು ಆದೇಶಿಸಿದೆ. ಈಗಾಗಲೇ ವೆಂಕಟಾಚಲಂ ವೈದ್ಯಕೀಯ ಚಿಕಿತ್ಸೆಗೆ 5000 ರೂ. ಖರ್ಚು ಮಾಡಿದ್ದು, ಅದನ್ನು ಭರಿಸಲೂ ವೇದಿಕೆ ಆದೇಶಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಮದುವೆಯಾದ ನಾಲ್ಕೇ ತಿಂಗಳಿಗೆ ಯುವತಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಶಾಕಿಂಗ್ ವಿಚಾರ

ಮರಾಠಿ ಮಾತನಾಡು ಎಂದು ಹೀರೋ ಆಗಲು ಹೊರಟ ವ್ಯಕ್ತಿಗೆ ಚೆನ್ನಾಗಿ ಬೆವರಿಳಿಸಿದ ರೈಲ್ವೇ ಟಿಟಿ Video

ಬಸ್ ನಲ್ಲಿ ಯುವತಿಯರ ಮುಂದೆ ಖಾಸಗಿ ಅಂಗ ಪ್ರದರ್ಶಿನ: ಜಿಪ್ ಬಿಚ್ಚುವ ಮುನ್ನ ಭಯವಾಗುವಂತೆ ಬುದ್ಧಿ ಕಲಿಸಿದ ಯುವತಿಯರು Video

ತೀವ್ರ ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಂತೆ ಬಿ. ವೈ. ವಿಜಯೇಂದ್ರ ಆಗ್ರಹ

ಯುಎಸ್ ಇರಾನ್ ಕದನ ಸಂಘರ್ಷ: ಭಾರತೀಯರಿಗೆ ಕಾಡ್ತಿದೆ ಈ ಭೀತಿ

ಮುಂದಿನ ಸುದ್ದಿ
Show comments