Webdunia - Bharat's app for daily news and videos

Install App

ಕಾಶ್ಮೀರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತರಾಟೆ

Webdunia
ಶನಿವಾರ, 23 ಜೂನ್ 2018 (11:55 IST)
ನವದೆಹಲಿ: ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಭಾರತೀಯ ಸೈನಿಕರು ನಾಗರಿಕರನ್ನೇ ಕೊಲ್ಲುತ್ತಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತಪರಾಕಿ ನೀಡಿದೆ.

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಭಾರತೀಯ ಸೈನಿಕರಿಗೆ ಮೇಲಿನಂತೆ ಹೇಳಿಕೆ ನೀಡಿದ್ದರು. ಇನ್ನು, ಇನ್ನೊಬ್ಬ ನಾಯಕ ಸೈಫುದ್ದೀನ್ ಸೋಜ್ ಕಾಶ್ಮೀರ ಜನತೆ ಸ್ವಾತಂತ್ರ್ಯ ಬಯಸುತ್ತಿದ್ದಾರೆ ಎಂದಿದ್ದರು.

ಈ ಇಬ್ಬರು ನಾಯಕರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಕೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಅಲ್ಲದೆ, ಕಾಂಗ್ರೆಸ್ ಯಾವತ್ತೂ ದೇಶ ವಿಭಜಕರ ಜತೆಗೇ ಇರುತ್ತದೆ ಎನ್ನುವುದಕ್ಕೆ ಗುಲಾಂ ನಬಿ ಹೇಳಿಕೆಯೇ ಸಾಕ್ಷಿ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಚಳುವಳಿಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ಧ, ಆದರೆ ಗೃಹ ಸಚಿವರ ಉತ್ತರಕ್ಕೆ ವಿಪಕ್ಷಗಳು ಅಡ್ಡಿಪಡಿಸಬಾರದು

ಎರಡನೇ ದಿನದ ಪಾದಯಾತ್ರೆಗೆ ಎಚ್‌ಡಿ ದೇವೇಗೌಡ ಸಾಥ್, ಫೋಸ್ಟ್ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಜಪಾನಿನ ವ್ಯಕ್ತಿಯೊಬ್ಬರು ನಾಯಿಯಂತೆ ಕಾಣಲು ₹220ಕೋಟಿ ಖರ್ಚು ಮಾಡಿದ್ರಾ, ಇದು ನಿಜನಾ

ಕಾಂಗ್ರೆಸ್‍ನವರದ್ದು ನಾಯಿ ಸಂಸ್ಕøತಿ: ಛಲವಾದಿ ನಾರಾಯಣಸ್ವಾಮಿ

ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ

ಮುಂದಿನ ಸುದ್ದಿ
Show comments