Webdunia - Bharat's app for daily news and videos

Install App

ಕಾಂಗ್ರೆಸ್ ನಿಂದ 2024ರ ಲೋಕಸಭಾ ಚುನಾವಣೆ ಕಾರ್ಯತಂತ್ರ ಘೋಷಣೆ

Webdunia
ಸೋಮವಾರ, 25 ಏಪ್ರಿಲ್ 2022 (17:12 IST)

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೀಡಿದ ತಂತ್ರಗಾರಿಕೆ ಆಧರಿಸಿ ಕಾಂಗ್ರೆಸ್ ತನ್ನ 2024ರ ಲೋಕಸಭಾ ಚುನಾವಣೆಗೆ ಚಾಲನೆ ನೀಡಿದ್ದು, 8 ಸದಸ್ಯರ ಕಾರ್ಯಪಡೆ ರಚಿಸಿದೆ.

ಪ್ರಶಾಂತ್ ಕಿಶೋರ್ ನೀಡಿದ ವರದಿ ಆಧರಿಸಿ 8 ಸದಸ್ಯರ ಮಾರ್ಗದರ್ಶಿ ತಂಡ ಯೋಜನೆ ರೂಪಿಸಿದ್ದು, ಇವರ ಶಿಫಾರಸು ಆಧರಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೊಸ ಕಾರ್ಯತಂತ್ರ ಜಾರಿಗೆ ಆದೇಶ ಹೊರಡಿಸಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲ ಈ ವಿಷಯ ಪ್ರಕಟಿಸಿದ್ದು, ಮೇ 13ರಿಂದ 3 ದಿನಗಳ ಕಾಲ ಉದಯಪುರದಲ್ಲಿ ನಯಾ ಸಂಕಲ್ಪ್ ಹೆಸರಿನಲ್ಲಿ ಸಮಾವೇಶ ನಡೆಯಲಿದ್ದು, ಪ್ರತಿ ರಾಜ್ಯದಿಂದ 400 ಕಾಂಗ್ರೆಸ್ ಸದಸ್ಯರು ಹಾಗೂ ಸದಸ್ಯೆಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ತನ್ನ ನೂತನ ಕಾರ್ಯತಂತ್ರ ಜಾರಿಗೊಳಿಸಲು ನಿರ್ಧರಿಸಿದ್ದರೂ ಪ್ರಶಾಂತ್ ಕಿಶೋರ್ ಯಾವಾಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎಂಬ ಗುಟ್ಟು ಬಿಟ್ಟುಕೊಟ್ಟಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments