Webdunia - Bharat's app for daily news and videos

Install App

24 ಗಂಟೆಯಲ್ಲಿ 0,570 ಮಂದಿಗೆ ಕೊರೋನಾ, 431 ಬಲಿ..!

Webdunia
ಗುರುವಾರ, 16 ಸೆಪ್ಟಂಬರ್ 2021 (12:55 IST)
ನವದೆಹಲಿ,ಸೆ.16 : ಮತ್ತೆ ಸೋಂಕಿನ ಪ್ರಮಾಣದಲ್ಲಿ ಅಲ್ಪ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 30,570 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, 431 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲೂ ಭಾರಿ ಏರಿಕೆಯಾಗಿರುವುದರಿಂದ ಇದುವರೆಗೂ ಸೋಂಕಿನಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 4.43 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.97.64ಕ್ಕೆ ಏರಿಕೆಯಾಗಿರುವುದರಿಂದ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 3,42,923 ಲಕ್ಷಕ್ಕೆ ಸೀಮಿತಗೊಂಡಿದೆ.ಇದುವರೆಗೂ ದೇಶದ್ಯಾಂತ 76.57 ಕೋಟಿ ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಹೀಗಾಗಿ 3.33 ಕೋಟಿ ಸೋಂಕಿತರ ಪೈಕಿ ಈಗಾಗಲೆ 3.25 ಕೋಟಿ ಮಂದಿ ಚೇತರಿಸಿಕೊಂಡು ಮನೆಗಳಿಗೆ ತೆರಳಿದ್ದಾರೆ.
ಲಸಿಕೆ ಹಾಕುವುದರ ಜತೆಗೆ ದೇಶದಲ್ಲಿ ಪ್ರತಿನಿತ್ಯ ಕೊರೊನಾ ತಪಾಸಣೆ ಹೆಚ್ಚಳ ಮಾಡಲಾಗುತ್ತಿದೆ. ನಿನ್ನೆ ಒಂದೇ ದಿನ 15 ಲಕ್ಷಕ್ಕೂ ಹೆಚ್ಚು ಮಂದಿಯ ತಪಾಸಣೆ ನಡೆಸಲಾಗಿದೆ. ಇದರೊಂದಿಗೆ ದೇಶದ 54 ಕೋಟಿಗೂ ಹೆಚ್ಚು ಮಂದಿಯ ತಪಾಸಣೆ ನಡೆಸಿದಂತಾಗಿದೆ ಎಂದು ಸಚಿವಾಲಯ ವಿವರಣೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments