ಚೇತರಿಕೆ ಪ್ರಮಾಣ ಹೆಚ್ಚು, ಕೇಸ್ ಕಡಿಮೆ

Webdunia
ಮಂಗಳವಾರ, 18 ಮೇ 2021 (12:32 IST)
ನವದೆಹಲಿ: ಕಳೆದ 26 ದಿನಗಳಿಂದ ಸತತವಾಗಿ ಮೂರು ಲಕ್ಷಕ್ಕಿಂತ ಅಧಿಕ ಕೊರೋನಾ ಪ್ರಕರಣಗಳು ದೇಶದಲ್ಲಿ ದಾಖಲಾಗುತ್ತಿದ್ದವು. ಆದರೆ ಇದೇ ಮೊದಲ ಬಾರಿಗೆ ನಿನ್ನೆ 3 ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ಕಂಡುಬಂದಿದ್ದು, ಕೊಂಚ ನೆಮ್ಮದಿ ತಂದಿದೆ.


ನಿನ್ನೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ್ದಾರೆ. ಕಳೆದ 26 ದಿನಗಳಿಗೆ ಹೋಲಿಸಿದರೆ ನಿನ್ನೆಯೇ ಕಡಿಮೆ ಪ್ರಕರಣಗಳು ಕಂಡುಬಂದಿರುವುದಾಗಿ ಹೇಳಿದ್ದಾರೆ.

ಇನ್ನೊಂದು ಸಮಾಧಾನಕರ ವಿಚಾರವೆಂದರೆ ಇದೀಗ ಚೇತರಿಕೆ ಪ್ರಮಾಣವೂ ಹೆಚ್ಚುತ್ತಿದೆ. ಇದು ಭಾರತದ ಪಾಲಿಗೆ ಶುಭ ಸೂಚನೆ. ಮುಂದಿನ ದಿನಗಳಲ್ಲಿ ಲಸಿಕೆ ಉತ್ಪಾದನೆ ಹೆಚ್ಚಳವಾಗಲಿರುವುದರಿಂದ 18-44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಪ್ರಮಾಣವೂ ಹೆಚ್ಚಳವಾಗಲಿದೆ. ಆಗ ಪ್ರಕರಣಗಳು ಇನ್ನಷ್ಟು ಕಡಿಮೆಯಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments