ಕೊರೊನಾ ಎಫೆಕ್ಟ್; ಜನರಿಗೆ ಗೋಮೂತ್ರ ಕುಡಿಸಿದ ಬಿಜೆಪಿ ಮುಖಂಡ ಅರೆಸ್ಟ್

Webdunia
ಗುರುವಾರ, 19 ಮಾರ್ಚ್ 2020 (08:00 IST)
ಕೋಲ್ಕತ್ತಾ : ಕೊರೊನಾ ಸೋಂಕಿಗೆ ಮದ್ದು ಎಂದು ಜನರಿಗೆ ಗೋಮೂತ್ರ ಕುಡಿಸಿದ ಬಿಜೆಪಿ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕೋಲ್ಕತ್ತಾದ ಜೋರಸಖೋ ಪ್ರದೇಶದಲ್ಲಿ ನಡೆದಿದೆ.


ನಾರಾಯಣ್ ಚಟರ್ಜಿ(40) ಬಂಧಿತ ಬಿಜೆಪಿ ಮುಖಂಡ. ಈತ ಅಲ್ಲಿನ ಸ್ಥಳೀಯರಿಗೆ ಗೋಮೂತ್ರದಲ್ಲಿ ಪವಾಡವಿದೆ, ಔಷಧೀಯ ಗುಣವಿದೆ, ಇದು ಕೊರೊನಾ ವೈರಸ್ ಗೆ ರಾಮಾಬಾಣವೆಂದು ಹೇಳಿ ಸ್ಥಳೀಯರಿಗೆ ಕುಡಿಸಿದ್ದಾರೆ. ಗೋಮೂತ್ರ ಸೇವಿಸಿದ್ದ ಕೆಲವು ಸ್ಥಳೀಯರು ಆಸ್ಪತ್ರೆಗೆ ದಾಖಲಾಗಿದ್ದು, ಮುಖಂಡನ ವಿರುದ್ಧ ದೂರು ನೀಡಿದ್ದಾರೆ.


ಈ ದೂರಿನ ಆಧಾರದ ಮೇಲೆ ಪೊಲೀಸರು  ಬಿಜೆಪಿ ಮುಖಂಡ ನಾರಾಯಣ್ ಚಟರ್ಜಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ವಿರೋಧ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments