Webdunia - Bharat's app for daily news and videos

Install App

ಕೊರೋನಾಗೆ ಆಕ್ಸಿಜನ್ ಪಡೆದವರಿಗೆ ಕಾಡುತ್ತದಂತೆ ಈ ಸಮಸ್ಯೆ!

Webdunia
ಶುಕ್ರವಾರ, 11 ಜೂನ್ 2021 (09:33 IST)
ನವದೆಹಲಿ: ಕೊರೋನಾ ಸೋಂಕಿನ ಸಂದರ್ಭದಲ್ಲಿ ಉಸಿರಾಟದ ಸಮಸ್ಯೆಯಾಗಿ ಆಕ್ಸಿಜನ್ ವ್ಯವಸ್ಥೆ ಅಳವಡಿಸಿ ಚಿಕಿತ್ಸೆಗೊಳಗಾದವರಿಗೆ ಮೆದುಳಿನಲ್ಲಿ ಈ ಸಮಸ್ಯೆ ಕಾಡುತ್ತದೆ ಎಂದು ನರರೋಗ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.


ತೀರಾ ವಿಷಮ ಸ್ಥಿತಿಯಲ್ಲಿ ಕೊರೋನಾಗೆ ಸುದೀರ್ಘ ಕಾಲದವರೆಗೆ ಆಕ್ಸಿಜನ್ ಅಳವಡಿಸಿ ಚಿಕಿತ್ಸೆ ಪಡೆದವರಿಗೆ ಮೆದುಳಿನ ಬೂದು ದ್ರವ್ಯ (ಗ್ರೇ ಮ್ಯಾಟರ್) ಕಡಿಮೆಯಾಗುವ ಸಮಸ್ಯೆ ಬರುತ್ತದೆ ಎಂದು ಜಾರ್ಜಿಯಾ ಸ್ಟೇಟ್ ಯೂನಿವರ್ಸಿಟಿಯ ನರರೋಗ ತಜ್ಞರು ಸಂಶೋಧನೆ ನಡೆಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೂದು ದ್ರವ್ಯ ಎನ್ನುವುದು ನಮ್ಮ ಮೆದುಳಿನಲ್ಲಿ ಸಂದೇಶ ವಾಹಕವಾಗಿ ಕೆಲಸ ಮಾಡುತ್ತದೆ. ಅಲ್ಲದೆ, ವ್ಯಕ್ತಿಯ ಚಲನೆ, ಭಾವನೆ, ನೆನಪಿನ ಶಕ್ತಿಯನ್ನು ನಿಯಂತ್ರಿಸುತ್ತದೆ. ಹೀಗಾಗಿ ಬೂದು ದ್ರವ್ಯ ಕಡಿಮೆಯಾದರೆ ಮನುಷ್ಯನಿಗೆ ಇದಕ್ಕೆ ಸಂಬಂಧಿಸಿದ ಸಮಸ್ಯೆಗಳು ಬರಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments