ಎಚ್.ಪಿ. ಲೋಯಾ ಸಾವಿನ ಪ್ರಕರಣ; ಉನ್ನತ ಮಟ್ಟದ ತನಿಖೆಗಾಗಿ ಪಟ್ಟು ಹಿಡಿದ ಸಿಪಿಎಂ

Webdunia
ಶುಕ್ರವಾರ, 24 ನವೆಂಬರ್ 2017 (06:39 IST)
ನವದೆಹಲಿ: ಸೊಹ್ರಾಬುದ್ದೀನ್ ಶೇಖ್ ಅವರ ಎನ್ ಕೌಂಟರ್ ಪ್ರಕರಣದ ಕುರಿತು ವಿಚಾರಣೆ ನಡೆಸುತ್ತಿರುವಾಗಲೇ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಚ್.ಪಿ.ಲೋಯಾ ಅವರು ಮೃತಪಟ್ಟಿದ್ದಾರೆ. ಅವರ ಸಾವು ಅಸಹಜವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಹೀಗಾಗಿ ಈ ಪ್ರಕರಣದ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಸಿಪಿಎಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.


ಸೊಹ್ರಾಬುದ್ದೀನ್ ಅವರ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಲೋಯಾ ಅವರಿಗೆ ಸಾಕಷ್ಟು ಬೆದರಿಕೆ, ಲಂಚದ ಆಮೀಷಗಳು ಬಂದಿವೆ ಎಂದು ಲೋಯಾ ಅವರ ಕುಟುಂಬದ ಸದಸ್ಯರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ  ಹೇಳಿದ್ದಾರೆ.


 ಇದನ್ನೆಲ್ಲಾ ಗಮನಿಸಿದರೆ ಲೋಯಾ ಅವರ ಸಾವು ಸಹಜವಾದದ್ದಲ್ಲ. ಅವರ ಸಾವು ಅನುಮಾನವನ್ನು ಮೂಡಿಸುತ್ತಿದೆ. ಹೀಗಾಗಿ ಸೂಕ್ತ ರೀತಿಯ ತನಿಖೆ ಆಗಬೇಕು ಎಂದು ಸಿಪಿಎಂ ಆಗ್ರಹ ಪಡಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments