Webdunia - Bharat's app for daily news and videos

Install App

ಭಾರತದಿಂದ ಬೆದರಿಕೆ ಬಂದಿತ್ತು ಎಂದ ಡಾರ್ಸಿ

Webdunia
ಮಂಗಳವಾರ, 13 ಜೂನ್ 2023 (08:20 IST)
ನವದೆಹಲಿ : ರೈತರ ಪ್ರತಿಭಟನೆಯ ವೇಳೆ ನಮಗೆ ನೀವು ಸಹಕಾರ ನೀಡದೇ ಇದ್ದರೆ ಟ್ವಿಟ್ಟರ್ ಕಂಪನಿಯನ್ನು ಮುಚ್ಚಿಸುತ್ತೇವೆ ಎಂದು ಭಾರತ ಸರ್ಕಾರ ಬೆದರಿಕೆ ಹಾಕಿತ್ತು ಎಂದು ಟ್ವಿಟ್ಟರ್ ಕಂಪನಿಯ ಮಾಜಿ ಸಿಇಒ ಜಾಕ್ ಡಾರ್ಸಿ ಗಂಭೀರ ಆರೋಪ ಮಾಡಿದ್ದಾರೆ.
 
ಯೂಟ್ಯೂಬ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ರೈತರ ಪ್ರತಿಭಟನೆಗಳ ಪರ ಮತ್ತು ಮತ್ತು ಸರ್ಕಾರವನ್ನು ಟೀಕಿಸುವ ಖಾತೆಗಳನ್ನು ನಿರ್ಬಂಧಿಸಲು ಕಂಪನಿ ಭಾರತದಿಂದ ಹಲವು ವಿನಂತಿಗಳನ್ನು ಸ್ವೀಕರಿಸಿತ್ತು ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments