Webdunia - Bharat's app for daily news and videos

Install App

`ಸುಪ್ರೀಂಕೋರ್ಟ್ ಅವಕಾಶ ನೀಡಿದರೂ ಸಭ್ಯಸ್ಥ ಮಹಿಳೆಯರು ದೇಗುಲ ಪ್ರವೇಶಿಸುವುದಿಲ್ಲ’

Webdunia
ಶನಿವಾರ, 14 ಅಕ್ಟೋಬರ್ 2017 (13:31 IST)
ಕೇರಳ: ಸುಪ್ರೀಂಕೋರ್ಟ್ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕಲ್ಪಿಸಿದರೂ, ಸ್ವಾಭಿಮಾನವುಳ್ಳ ಸಭ್ಯಸ್ಥ ಮಹಿಳೆಯರು, ಒಳ್ಳೆಯ ಮನೆತನದಲ್ಲಿ ಹುಟ್ಟಿದ ಮಹಿಳೆಯರು ದೇಗುಲ ಪ್ರವೇಶಿಸುವುದಿಲ್ಲ ಎಂದು ಅಯ್ಯಪ್ಪ ಸ್ವಾಮಿ ದೇಗುಲದ ಟಿಡಿಬಿ ಅಧ್ಯಕ್ಷ ಪ್ರಯರ್ ಗೋಪಾಲಕೃಷ್ಣನ್ ವಿವಾದಿತ ಹೇಳಿಕೆ ನೀಡಿದ್ದಾರೆ.

ನಿನ್ನೆಯಷ್ಟೇ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಐವರು ನ್ಯಾಯಮೂರ್ತಿಗಳ ಪೀಠ ತೀರ್ಪು ನೀಡಲಿದೆ ಎಂದು ಸುಪ್ರೀಂ ಹೇಳಿತ್ತು.  ಈ ಕುರಿತು ಪ್ರತಿಕ್ರಿಯಿಸಿರುವ ಗೋಪಾಲಕೃಷ್ಣನ್,  ಋತುಸ್ರಾವವಾಗುವ ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂಬ ನಿಲುವಿಗೆ ತಾವು ಬದ್ಧವಿರುವುದಾಗಿ ಹೇಳಿದ್ದಾರೆ.

ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಅವಕಾಶ ನೀಡಿದರೆ ಶಬರಿಮಲೆ ಪ್ರವಾಸಿ ಸ್ಥಳವಾಗಲಿದೆ. ನಾವು ಶಬರಿಮಲೆಯನ್ನು ಥೈಲಾಂಡ್ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments