Webdunia - Bharat's app for daily news and videos

Install App

ಪ್ರಧಾನಿ ಆಸ್ತಿ ವಿವರ ಘೋಷಣೆ – ಎಷ್ಟಿದೆ ಗೊತ್ತಾ?

Webdunia
ಬುಧವಾರ, 10 ಆಗಸ್ಟ್ 2022 (09:56 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ.

 ಮೋದಿ ಅವರ ಚರಾಸ್ತಿಯು ಒಂದು ವರ್ಷದಲ್ಲಿ 26.13 ಲಕ್ಷದಷ್ಟು ಏರಿಕೆಯಾಗಿದ್ದು, ಅವರ ಬಳಿ ಒಟ್ಟು 2.23 ಕೋಟಿ ಮೌಲ್ಯದ ಆಸ್ತಿ ಇದೆ.

ಗುಜರಾತ್ನ ಗಾಂಧಿನಗರದಲ್ಲಿರುವ ಭೂಮಿಯನ್ನು ದಾನ ಮಾಡಿರುವುದರಿಂದ ಅವರ ಬಳಿ ಯಾವುದೇ ಸ್ಥಿರಾಸ್ತಿ ಇಲ್ಲ. 2022ರ ಮಾರ್ಚ್ 31ರ ವೇಳೆಗೆ ಮೋದಿ ಅವರ ಒಟ್ಟು ಆಸ್ತಿ ಮೌಲ್ಯ 2,23,82,504 ರೂ. ಆಗಿದೆ.  

ಕಳೆದ ವರ್ಷ ಪ್ರಧಾನಿ ಮೋದಿ ಬಳಿಯಿದ್ದ ನಗದು ಮೊತ್ತ 36,900 ರೂ.ನಿಂದ 35,250 ರೂ.ಗೆ ಇಳಿದಿತ್ತು. 2021ರ ಮಾರ್ಚ್ 31, 2021 ರವರೆಗೆ ಅವರ ಬ್ಯಾಂಕ್ ಖಾತೆಯಲ್ಲಿ 1,52,480 ರೂ. ಇದ್ದ ಹಣ 46,555 ರೂ.ಗೆ ಕಡಿಮೆಯಾಗಿದೆ ರಿಂದ ಕಡಿಮೆಯಾಗಿದೆ.

ಮೋದಿ ಅವರು ಯಾವುದೇ ಬಾಂಡ್, ಷೇರು ಅಥವಾ ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡಿಲ್ಲ. ವಾಹನ ಕೂಡ ಹೊಂದಿಲ್ಲ. 1.73 ಲಕ್ಷ ರೂ. ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ ಎಂದು ಆಸ್ತಿ ವಿವರದಲ್ಲಿ ಉಲ್ಲೇಖಿಸಲಾಗಿದೆ. 


 



ನರೇಂದ್ರ ಮೋದಿ, ಆಸ್ತಿ, ಘೋಷಣೆ Narendra Modi, property, declaration
 



ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ.

 ಮೋದಿ ಅವರ ಚರಾಸ್ತಿಯು ಒಂದು ವರ್ಷದಲ್ಲಿ 26.13 ಲಕ್ಷದಷ್ಟು ಏರಿಕೆಯಾಗಿದ್ದು, ಅವರ ಬಳಿ ಒಟ್ಟು 2.23 ಕೋಟಿ ಮೌಲ್ಯದ ಆಸ್ತಿ ಇದೆ.

ಗುಜರಾತ್ನ ಗಾಂಧಿನಗರದಲ್ಲಿರುವ ಭೂಮಿಯನ್ನು ದಾನ ಮಾಡಿರುವುದರಿಂದ ಅವರ ಬಳಿ ಯಾವುದೇ ಸ್ಥಿರಾಸ್ತಿ ಇಲ್ಲ. 2022ರ ಮಾರ್ಚ್ 31ರ ವೇಳೆಗೆ ಮೋದಿ ಅವರ ಒಟ್ಟು ಆಸ್ತಿ ಮೌಲ್ಯ 2,23,82,504 ರೂ. ಆಗಿದೆ.  

ಕಳೆದ ವರ್ಷ ಪ್ರಧಾನಿ ಮೋದಿ ಬಳಿಯಿದ್ದ ನಗದು ಮೊತ್ತ 36,900 ರೂ.ನಿಂದ 35,250 ರೂ.ಗೆ ಇಳಿದಿತ್ತು. 2021ರ ಮಾರ್ಚ್ 31, 2021 ರವರೆಗೆ ಅವರ ಬ್ಯಾಂಕ್ ಖಾತೆಯಲ್ಲಿ 1,52,480 ರೂ. ಇದ್ದ ಹಣ 46,555 ರೂ.ಗೆ ಕಡಿಮೆಯಾಗಿದೆ ರಿಂದ ಕಡಿಮೆಯಾಗಿದೆ.
ಮೋದಿ ಅವರು ಯಾವುದೇ ಬಾಂಡ್, ಷೇರು ಅಥವಾ ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡಿಲ್ಲ. ವಾಹನ ಕೂಡ ಹೊಂದಿಲ್ಲ. 1.73 ಲಕ್ಷ ರೂ. ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ ಎಂದು ಆಸ್ತಿ ವಿವರದಲ್ಲಿ ಉಲ್ಲೇಖಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments