ರೈಲು ಸಂಚಾರಕ್ಕೆ ಅಡ್ಡಿ?

Webdunia
ಸೋಮವಾರ, 8 ಆಗಸ್ಟ್ 2022 (09:43 IST)
ನವದೆಹಲಿ : ದೆಹಲಿ- ರೋಹ್ಟಕ್ ಮಾರ್ಗದಲ್ಲಿ ಬರುತ್ತಿದ್ದ ಗೂಡ್ಸ್ ರೈಲಿನ 8 ಬೋಗಿಗಳು ಹರಿಯಾಣದ ಖರಾವರ್ ರೈಲು ನಿಲ್ದಾಣದ ಬಳಿ ಹಳಿತಪ್ಪಿ, ರೈಲು ಸಂಚಾರಕ್ಕೆ ಅಡ್ಡಿಯಾಯಿತು.

ಗೂಡ್ಸ್ ರೈಲು ದೆಹಲಿಯ ಶಕುರ್ ಬಸ್ತಿಯಿಂದ ರೋಹ್ಟಕ್ ಮೂಲಕ ಸೂರತ್ಗಡಕ್ಕೆ ಹೋಗುತ್ತಿತ್ತು. ಅದರಲ್ಲಿ ಕಲ್ಲಿದ್ದಲು ತುಂಬಲಾಗಿತ್ತು. ಆದರೆ ಹರಿಯಾಣದಲ್ಲಿ ರೈಲಿನ 7 ಬೋಗಿಗಳು ಹಳಿ ತಪ್ಪಿದೆ. ಇದಾದ ನಂತರ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ.

ಘಟನೆ ಸಂಬಂಧಿಸಿ ರೈಲ್ವೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ಅಪಘಾತದ ಕಾರಣವನ್ನು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಈಶಾನ್ಯ ರೈಲ್ವೆ ಟ್ವೀಟ್ ಮಾಡಿದ್ದು, ಉತ್ತರ ರೈಲ್ವೆಯ ದೆಹಲಿ ವಿಭಾಗದ ಖರವಾಡ್ ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಕಾರಣ ರೈಲು ಸಂಚಾರಕ್ಕೆ ತೊಂದರೆಯಾಗಿದೆ ಎಂದು ತಿಳಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments