Webdunia - Bharat's app for daily news and videos

Install App

ಲೆಫ್ಟಿನೆಂಟ್ ಗೌರ್ನರ್ ನೀಡಿದ ವರದಿಯೊಂದಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ ಉತ್ತರವೇನು ಗೊತ್ತಾ?

Webdunia
ಸೋಮವಾರ, 30 ಜುಲೈ 2018 (12:22 IST)
ನವದೆಹಲಿ : ರಾಜಧಾನಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಲೈಸನ್ಸ್ ಪಡೆಯುವುದರ ಕುರಿತು ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಲ್ ಅವರು  ನೀಡಿದ್ದ ವರದಿಯೊಂದನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಾರ್ವಜನಿಕ ಸಮಾರಂಭದ ವೇದಿಕೆಯ ಮೇಲೆಯೇ ಹರಿದು ಹಾಕಿದ್ದಾರೆ.

ದೆಹಲಿ ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಲ್ ಅವರು ಸ್ಥಳೀಯ ವ್ಯಕ್ತಿಗಳು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದಾದರೆ ಲೈಸನ್ಸ್ ಪಡೆಯಬೇಕೆಂದು ತಿಳಿಸಿ ವರದಿಯೊಂದನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದರು. ಆದರೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿ ನಡೆದ ನಗರದ  ನಿವಾಸಿಗಳ ಕಲ್ಯಾಣ ಸಂಘಗಳು ಹಾಗೂ ಮಾರುಕಟ್ಟೆ ಸಂಘಗಳನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಆ ವರದಿಯನ್ನು  ವೇದಿಕೆಯ ಮೇಲೆಯೇ ಹರಿದು ಹಾಕಿದ್ದಾರೆ.

 

ಹಾಗೇ ಈ ಕುರಿತು ಮಾತನಾಡಿದ ಅವರು,’ ಸ್ಥಳೀಯ ವ್ಯಕ್ತಿಗಳು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದಾದರೆ ಲೈಸನ್ಸ್ ಪಡೆಯಬೇಕೆಂದು ಲೆಫ್ಟಿನೆಂಟ್ ಗೌರ್ನರ್ ಹೇಳಿದ್ದಾರೆ. ಆದರೆ, ಪರವಾನಗಿ ಪಡೆಯಬೇಕೆಂದರೆ ಹಣ ನೀಡಬೇಕು. ಇಂಥ ಹಣ ವಸೂಲಿ ಮಾಡುವ ಆದೇಶವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments