Webdunia - Bharat's app for daily news and videos

Install App

ನಾಯಿ ಬೊಗಳಿದ್ದಕ್ಕೆ ನಾಯಿ ಮಾಲೀಕನಿಗೆ ಮೂವರು ಸೇರಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 25 ನವೆಂಬರ್ 2020 (06:27 IST)
ಲಕ್ನೋ : ನಾಯಿ ಬೊಗಳಿದ್ದಕ್ಕೆ ಮೂವರು ಸೇರಿ ನಾಯಿಯ ಮಾಲೀಕನನ್ನು ಚಾಕುವಿನಿಂದ ಚುಚ್ಚಿ ಕೊಂದ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ.

ಸಚಿನ್ ಕುಮಾರ್ ಮೃತಪಟ್ಟ ವ್ಯಕ್ತಿ. ಉಮಾ, ರೋಹಿತ್, ಗೋವಿಂದ್ ಕೊಂದ ಆರೋಪಿಗಳು. ಈತ ತನ್ನ ಸಾಕು ನಾಯಿಯೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ  ಮೂವರು ಅವರನ್ನು ತಡೆದರು. ಆ ವೇಳೆ ನಾಯಿ ಅವರನ್ನು ಕಂಡು ಜೋರಾಗಿ ಬೊಗಳಿದೆ. ಇದರಿಂದ ಕೋಪಗೊಂಡ ಮೂವರು ಮಾಲೀಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಆ ವೇಳೆ ಅವನ ಸಹಾಯಕ್ಕಾಗಿ ಬಂದ ಇಬ್ಬರು ಸಹೋದರರ ಮೇಲೂ ಹಲ್ಲೆ ಮಾಡಿದ್ದಾರೆ.

ಬಳಿಕ ಸ್ಥಳೀಯರು ಧಾವಿಸಿದ್ದು, ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಅದರಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಆತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments