Webdunia - Bharat's app for daily news and videos

Install App

ರಂಜಾನ್ ಈದ್ ಹಬ್ಬದಂದು ಆರತಿ ಮಾಡಬೇಡಿ : ರಾಜ್ ಠಾಕ್ರೆ

Webdunia
ಮಂಗಳವಾರ, 3 ಮೇ 2022 (07:12 IST)
ಮುಂಬೈ: ರಂಜಾನ್ ಈದ್ ದಿನದಂದು ಆರತಿ ಸೇರಿದಂತೆ ಹಬ್ಬದ ಆಚರಣೆಗೆ ಅಡ್ಡಿಪಡಿಸುವ ಯಾವುದನ್ನೂ ಮಾಡಬೇಡಿ.

ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾಳೆ ಈದ್. ಈ ಬಗ್ಗೆ ಇದರ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ.

ಮುಸ್ಲಿಂ ಸಮುದಾಯವು ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು. ಈ ಹಿಂದೆ ನಿರ್ಧರಿಸಿದ ಪ್ರಕಾರವಾಗಿ ಈ ಹಬ್ಬದ ದಿನ ಆರತಿ ಮಾಡಬೇಡಿ ಎಂದ ಅವರು, ಧ್ವನಿವರ್ಧಕಗಳ ಸಮಸ್ಯೆ ಧಾರ್ಮಿಕವಲ್ಲ. ಆದರೆ ಸಾಮಾಜಿಕವಾಗಿದೆ. ಮುಂದಿನ ಹಂತವನ್ನು ನಾಳೆ ತಿಳಿಸುತ್ತೇನೆ ಎಂದು ತಿಳಿಸಿದರು.

ಈದ್ ನಂತರ ಮಹಾರಾಷ್ಟ್ರದ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಹಾಕದಿದ್ದರೆ ಮುಸ್ಲಿಂ ಧಾರ್ಮಿಕ ಸ್ಥಳಗಳ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸಬೇಕಾಗಿತ್ತದೆ ಎಂದು ಎಚ್ಚರಿಕೆ ನೀಡಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments