ಸಹಾಯ ಕೇಳಿದ ಯುವತಿಯ ಮೇಲೆ ಮಾಜಿ ಯೋಧ ಮಾಡಿದ್ದೇನು ಗೊತ್ತೇ?

Webdunia
ಶುಕ್ರವಾರ, 4 ಸೆಪ್ಟಂಬರ್ 2020 (08:00 IST)
ನವದೆಹಲಿ : ಹಣದ ಸಹಾಯ ಕೇಳಿದ 27 ವರ್ಷದ ಯುವತಿಯ ಮೇಲೆ ಮಾಜಿ ಯೋಧನೊಬ್ಬ ಮಾನಭಂಗ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  

ಸಬರ್ಜಿತ್ ಮಾನಭಂಗ ಮಾಡಿದ ಮಾಜಿ ಯೋಧ. ಈತ ಸೋಶಿಯಲ್ ನೆಟ್ ವರ್ಕಿಂಗ್ ಸೈಟ್ ನಲ್ಲಿ ಕೆಲಸ ಮಾಡುತ್ತಿದ್ದ. ನಾಗರಿಕ ಸೇವಾ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಚಂಡಿಘಡ ಯುವತಿಯೊಬ್ಬಳಿಗೆ ಹಣದ ಸಮಸ್ಯೆ ಎದುರಾಗಿದ್ದು, ಈತನ ಬಳಿ ಹಣ ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು.

ಇದನ್ನೇ ಬಂಡವಾಳವಾಗಿಸಿಕೊಂಡ ಮಾಜಿ ಯೋಧ, ಯುವತಿಯನ್ನಿ ಹೋಟೆಲ್ ವೊಂದಕ್ಕೆ ಕರೆದು ಮತ್ತು ಬರುವ ಔಷಧ ನೀಡಿ ಆಕೆಯ ಮೇಲೆ ದುಷ್ಕೃತ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೇ ಅದನ್ನು ಫೋಟೊ ತೆಗೆದು ಆಕೆ ಮದುವೆಯಾಗುವ  ಹುಡುಗನಿಗೆ ಕಳುಹಿಸಿ ಮದುವೆ ಕುರಿದುಬೀಳುವಂತೆ ಮಾಡಿದ್ದಾನೆ. ಈ ಬಗ್ಗೆ ಯುವತಿ ದೂರು ನೀಡಿದ್ದ ಹಿನ್ನಲೆಯಲ್ಲಿ ಆರೋಪಿ ಯೋಧನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments