Webdunia - Bharat's app for daily news and videos

Install App

ಅಬಕಾರಿ ನೀತಿ : ಆರೋಪಿಗಳ ವಿರುದ್ಧ ಸಿಬಿಐ ಲುಕ್ಔಟ್ ನೋಟಿಸ್

Webdunia
ಸೋಮವಾರ, 22 ಆಗಸ್ಟ್ 2022 (09:13 IST)
ನವದೆಹಲಿ : ಎರಡು ದಿನಗಳ ಹಿಂದೆಯಷ್ಟೇ ಸಿಬಿಐ ದಾಳಿಗೆ ಒಳಗಾಗಿದ್ದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ.
 
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಲಾದ ವ್ಯಕ್ತಿಗಳ ಪಟ್ಟಿಯಲ್ಲಿರುವ ಮನೀಶ್ ಸಿಸೋಡಿಯಾ ಹಾಗೂ ಇತರೆ 8 ಮಂದಿ ವಿರುದ್ಧ ಇಂದು ಲುಕ್ಔಟ್ ನೋಟಿಸ್ ಹೊರಡಿಸಿದೆ. ಜೊತೆಗೆ ಸಿಸೋಡಿಯಾ ವಿದೇಶ ಪ್ರಯಾಣ ಮಾಡದಂತೆ ಸಿಬಿಐ ನಿರ್ಬಂಧ ವಿಧಿಸಿದೆ. 

8 ಖಾಸಗಿ ಆರೋಪಿಗಳ ವಿರುದ್ಧವಷ್ಟೇ ಲುಕ್ಔಟ್ ನೋಟೀಸ್ ಹೊರಡಿಸಲಾಗಿದೆಯೇ ಹೊರತು ನಾಲ್ವರು ಸಮಾಜ ಸೇವಕರ ವಿರುದ್ಧ ಅಲ್ಲ. ಸಮಾಜ ಸೇವಕರು ದೇಶ ಬಿಟ್ಟು ಹೋಗುವುದಿಲ್ಲವಾದ್ದರಿಂದ ಅವರ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸುವ ಅವಶ್ಯಕತೆ ಸದ್ಯಕ್ಕಿಲ್ಲ ಎಂದೂ ಸಿಬಿಐ ಸ್ಪಷ್ಟನೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments