Webdunia - Bharat's app for daily news and videos

Install App

ತೀವ್ರಗತಿಯಲ್ಲಿ ಆರ್ಥಿಕ ಸಂಕಷ್ಟ!

Webdunia
ಮಂಗಳವಾರ, 31 ಮೇ 2022 (16:07 IST)
ಕೊಲಂಬೋ : ದ್ವೀಪ ರಾಷ್ಟ್ರ ಶ್ರೀಲಂಕಾ ತೀವ್ರಗತಿಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಇಂಧನ ಕೊರತೆಯೊಂದಿಗೂ ಹೋರಾಡುತ್ತಿದೆ.

ಇದೀಗ ನಾಗರಿಕರಿಗೆ ಸಹಾಯ ಮಾಡಲು ಶ್ರೀಲಂಕಾದ ಮುಖ್ಯ ಬಂದರು ಪ್ರದೇಶದಲ್ಲಿ ಉಚಿತ ಬೈಸಿಕಲ್ ಸೇವೆಯನ್ನು ಅನಾವರಣಗೊಳಿಸಲಾಗಿದೆ.

ಶ್ರೀಲಂಕಾದಲ್ಲಿ ನಗದು ಕೊರತೆಯಿರುವ ಕಾರಣ ಇತರ ದೇಶಗಳಿಂದ ತೈಲವನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣ ಇಂಧನ ಚಾಲಿತ ವಾಹನಗಳನ್ನೂ ಜನರಿಂದ ಬಳಸಲು ಸಾಧ್ಯವಾಗುತ್ತಿಲ್ಲ. ಇದೀಗ ದ್ವೀಪ ರಾಷ್ಟ್ರ ಇಂಧನದ ಅವಶ್ಯಕತೆ ಇಲ್ಲದ ಸೈಕಲ್ಗಳನ್ನು ಜನರಿಗೆ ಬಳಸಲು ಉತ್ತೇಜಿಸುತ್ತಿದೆ.

ಡಾಲರ್ ಕೊರತೆಯಿರುವ ಕಾರಣ ಶ್ರೀಲಂಕಾದಲ್ಲಿ ಇಂಧನ ಹಾಗೂ ಇತರ ಅಗತ್ಯ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲಿನ ವಾಹನ ಚಾಲಕರು ಗ್ಯಾಸ್ ಸ್ಟೇಶನ್ಗಳಲ್ಲಿ ಪಡಿತರ ಇಂಧನ ಪಡೆಯಲು ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ಉಂಟಾಗಿದೆ. ಇದೀಗ ಶ್ರೀಲಂಕಾ ಇಂಧನವನ್ನು ಉಳಿಸುವ ಸಲುವಾಗಿ ಜನರಿಗೆ ಸೈಕಲ್ ಬಳಸಲು ಉತ್ತೇಜಿಸುತ್ತಿದೆ. 

ಬಂದರಿನ ಕಡೆ ಬರುವ ಜನರಿಗೆ ಸದ್ಯ ಬಳಕೆಯಾಗದೇ ಇರುವ ರೈಲು ಮಾರ್ಗಗಳನ್ನು ಸೈಕಲ್ ಟ್ರ್ಯಾಕ್ ಆಗಿ ನಿರ್ಮಿಸಲಾಗಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments