Webdunia - Bharat's app for daily news and videos

Install App

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುಳಿವು ನೀಡಿದ ಗೆಹ್ಲೋಟ್

Webdunia
ಸೋಮವಾರ, 26 ಸೆಪ್ಟಂಬರ್ 2022 (11:09 IST)
ಜೈಪುರ : ರಾಜ್ಯದಲ್ಲಿ ಪಕ್ಷ ಹಾಗೂ ಸರ್ಕಾರವನ್ನು ಮುನ್ನಡೆಸಲು ಹೊಸ ಪೀಳಿಗೆಗೆ ಅವಕಾಶ ನೀಡಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಆ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಜೈಪುರದಲ್ಲಿ ಭಾನುವಾರ ನಡೆಯಲಿರುವ ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುನ್ನ ಮಾತನಾಡಿದ ಅವರು,

ನಾನು NSUI ಯಿಂದ ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. 40 ವರ್ಷಗಳಿಂದ ಕೆಲವು ಸಾಂವಿಧಾನಿಕ ಹುದ್ದೆಯಲ್ಲಿದ್ದೇನೆ. ಒಬ್ಬ ವ್ಯಕ್ತಿಯು ಇನ್ನೇನು ಕೇಳಬಹುದು? ನಾನು ಮೂರು ಬಾರಿ ಸಿಎಂ, ಶಾಸಕ, ಸಂಸದ, ಕೇಂದ್ರ ಸಚಿವ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥನಾಗಿದ್ದೇನೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments