Webdunia - Bharat's app for daily news and videos

Install App

ಮದುವೆ ನಿರಾಕರಿಸಿದ್ದಕ್ಕೆ ಕತ್ತು ಹಿಸುಕಿ ಬಾಲಕಿ ಕೊಲೆ?!

Webdunia
ಮಂಗಳವಾರ, 8 ನವೆಂಬರ್ 2022 (12:32 IST)
ಲಕ್ನೋ : ಮದುವೆ ಪ್ರಸ್ತಾಪವನ್ನು ನಿರಾಕರಿಸಿದ 14 ವರ್ಷದ ಬಾಲಕಿ ಕತ್ತು ಹಿಸುಕಿ ನೆರೆಮನೆಯವನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.

ಕೃತ್ಯ ಎಸಗಿದ ಬಳಿಕ ಬಾಲಕಿಯ ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಸೋನು ಬಂಜಾರ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ನವೆಂಬರ್ 5 ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದು, ಮರುದಿನ ಹಾಜಿಪುರ ಗ್ರಾಮದ ಹೊಲದಲ್ಲಿ ಆಕೆಯ ಶವ ಪತ್ತೆಯಾಗಿದೆ.

ತನ್ನ ಮಗಳನ್ನು ಮದುವೆಯಾಗುವಂತೆ ಆರೋಪಿ ಪೀಡಿಸುತ್ತಿದ್ದು, ತನ್ನ ಕುಟುಂಬಕ್ಕೂ ಬೆದರಿಕೆ ಹಾಕಿರುವುದಾಗಿ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments