Webdunia - Bharat's app for daily news and videos

Install App

ಏರ್‌ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಕೊಡಿ- ಸಿಎಂ ಮಮತಾ ಬ್ಯಾನರ್ಜಿ ಆಗ್ರಹ

Webdunia
ಶುಕ್ರವಾರ, 1 ಮಾರ್ಚ್ 2019 (06:51 IST)
ನವದೆಹಲಿ : ಏರ್‌ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣವಾದ  ಮಾಹಿತಿ ಕೊಡಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.


ಮಂಗಳವಾರದಂದು ಭಾರತೀಯ ವಾಯುಪಡೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಮಾಹಿತಿ ತಿಳಿಸಿಲ್ಲ. ಏರ್‌ಸ್ಟ್ರೈಕ್ ಬಗ್ಗೆ ನಾವು ಮಾಧ್ಯಮಗಳನ್ನು ನೋಡಿ ಮಾಹಿತಿ ಪಡೆದಿದ್ದೇವೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ. ಎಷ್ಟು ಬಾಂಬ್‍ಗಳನ್ನು ಉಗ್ರರ ಮೇಲೆ ಹಾಕಲಾಗಿದೆ. ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಕೇಂದ್ರ ಸರ್ಕಾರ ನಮಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


ವಿದೇಶಿ ಮಾಧ್ಯಮಗಳಲ್ಲಿ ಏರ್‌ಸ್ಟ್ರೈಕ್  ನಲ್ಲಿ ಯಾರು ಮೃತಪಟ್ಟಿಲ್ಲ ಎಂದು ವರದಿ ಬರುತ್ತಿದೆ. ಇನ್ನೊಂದೆಡೆ ಕೆಲವು ಮಾಧ್ಯಮಗಳಲ್ಲಿ ಒಬ್ಬ ಮೃತ ಪಟ್ಟಿದ್ದಾನೆ ಎಂದು ಉಲ್ಲೇಖಿಸಲಾಗುತ್ತಿದೆ. ಇದರಲ್ಲಿ ಯಾವುದು ಸತ್ಯವೆಂದು ಕೇಂದ್ರ ಸರ್ಕಾರವೇ ತಿಳಿಸಬೇಕು. ನಮಗೆ ಈಗ ಏರ್‌ಸ್ಟ್ರೈಕ್ ಬಗ್ಗೆ ಮಾಹಿತಿ ಕೊಡಿ ಎಂದು ಮಮತಾ ಬ್ಯಾನರ್ಜಿ ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments