Webdunia - Bharat's app for daily news and videos

Install App

ಫಜೀತಿಗೆ ಸಿಲುಕಿದ ಗೂಗಲ್ ಟೆಕ್ಕಿ?

Webdunia
ಗುರುವಾರ, 20 ಅಕ್ಟೋಬರ್ 2022 (11:24 IST)
ಭೋಪಾಲ್ : ಯುವತಿಯೊಬ್ಬಳ ಸ್ನೇಹ ಬೆಳೆಸಿ ಬೆಂಗಳೂರಿನಲ್ಲಿ ಗೂಗಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು ಫಜೀತಿಗೆ ಸಿಲುಕಿದ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಮಧ್ಯಪ್ರದೇಶದ ಭೋಪಾಲ್ ಮೂಲದ ಗಣೇಶ್ ಶಂಕರ್ ಅವರು ಗೂಗಲ್ ಇಂಡಿಯಾದ ಮ್ಯಾನೇಜರ್ ಆಗಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಶಿಲ್ಲಾಂಗ್ನ ಐಐಎಂನಲ್ಲಿ ಎಂಬಿಎ ಓದುವಾಗ ಇವರಿಗೆ ಭೋಪಾಲ್ನ ಸುಜತಾ ಎಂಬ ಯುವತಿ ಜೊತೆ ಸ್ನೇಹ ಹುಟ್ಟಿಕೊಂಡಿದೆ. ಕ್ರಮೇಣ ಸ್ನೇಹ ಪ್ರೀತಿಗೆ ತಿರುಗಿ ಇಬ್ಬರೂ 5 ವರ್ಷ ಪರಸ್ಪರ ಪ್ರೀತಿಸುತ್ತಿದ್ದರು.

ಇತ್ತೀಚೆಗೆ ಯುವತಿಯನ್ನು ಭೇಟಿಯಾಗಲೆಂದು ಗಣೇಶ್ ಭೋಪಾಲ್ಗೆ ತೆರಳಿದಾಗ ಅವರಿಗೆ ಅಚ್ಚರಿಯೊಂದು ಕಾದಿತ್ತು. ಒಂದೆರಡು ದಿನ ಯುವತಿ ಮನೆಯವರು ಗಣೇಶ್ನನ್ನು ಚೆನ್ನಾಗಿಯೇ ನೋಡಿಕೊಂಡರು.

ಬಳಿಕ ಅವರಿಗೆ ಮತ್ತು ಬರುವ ಔಷಧಿ ನೀಡಿ ಕತ್ತಲು ಕೋಣೆಯೊಂದರಲ್ಲಿ ಕೂಡಿ ಹಾಕಿದರು. ಅಲ್ಲದೆ ಈ ವೇಳೆ ಬೆದರಿಸಿ ಬಲವಂತವಾಗಿ ಯುವತಿ ಜೊತೆ ಮದುವೆ ಮಾಡಿಸಿ ಫೋಟೋ ಕೂಡ ತೆಗೆದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಮುಂದಿನ ಸುದ್ದಿ
Show comments