Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

Webdunia
ಭಾನುವಾರ, 5 ಮಾರ್ಚ್ 2023 (09:24 IST)
ಲಕ್ನೋ : ರಾಮಜನ್ಮಭೂಮಿ -ಬಾಬ್ರಿ ಮಸೀದಿ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಯೋಜನೆಗೆ ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರ ಅಂತಿಮ ಅನುಮೋದನೆ ನೀಡಿದೆ.
 
ಸುಪ್ರೀಂ ತೀರ್ಪಿನ ಅನುಸಾರ ಮಸೀದಿ ನಿರ್ಮಾಣ ಮಾಡಲು ಉತ್ತರ ಪ್ರದೇಶ ಸರ್ಕಾರವು 5 ಎಕರೆ ಭೂಮಿ ಮಂಜೂರು ಮಾಡಿದೆ. `ಮಸೀದಿ ನಿರ್ಮಾಣ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಒಂದೆರಡು ದಿನಗಳಲ್ಲಿ ಅನುಮೋದನೆ ಪಡೆದ ನಕ್ಷೆಯನ್ನು ಐಐಸಿಎಫ್ ಪ್ರತಿನಿಧಿಗಳಿಗೆ ನೀಡಲಾಗುವುದು’ ಎಂದು ಎಡಿಎನ ಹೆಚ್ಚುವರಿ ಆಯುಕ್ತ ಗೌರವ್ ದಯಾಳ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments