Webdunia - Bharat's app for daily news and videos

Install App

ಗ್ಯಾನ್‌ ವಾಪಿ ವಿವಾದ ತ್ವರಿತ ನ್ಯಾಯಾಲಯಕ್ಕೆ ವರ್ಗ

Webdunia
ಬುಧವಾರ, 25 ಮೇ 2022 (16:42 IST)
ವಾರಣಸಿಯ ಗ್ಯಾನ್‌ ವಾಪಿ ಮಸೀದಿ-ಮಂದಿರ ವಿವಾದ ಕುರಿತ ಅರ್ಜಿಯನ್ನು ಸೆಷನ್ಸ್‌ ನ್ಯಾಯಾಲಯ ತ್ವರಿತ ನ್ಯಾಯಾಲಕ್ಕೆ ವರ್ಗ ಮಾಡಿದೆ.
ವಾರಣಾಸಿ ೩ನೇ ಸೆಷನ್ಸ್‌ ನ್ಯಾಯಾಲಯ ಬುಧವಾರ ಪ್ರಕರಣದ ವಿಚಾರಣೆಯನ್ನು ತ್ವರಿತ ನ್ಯಾಯಾಲಕ್ಕೆ ವರ್ಗಾಯಿಸಿದ್ದು, ಪ್ರತಿದಿನ ವಿಚಾರಣೆ ನಡೆಸಿ ಶೀಘ್ರ ತೀರ್ಪು ನೀಡಬೇಕು ಎಂದು ಸೂಚಿಸಿದೆ.
ಗ್ಯಾನ್‌ ವಾಪಿ ಮಂದಿರ ಮತ್ತು ಮಸೀದಿ ವಿವಾದ ಕುರಿತು ಮೇ ೩೦ರಿಂದ ತ್ವರಿತ ನ್ಯಾಯಾಲಯ ವಿಚಾರಣೆ ಆರಂಭಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿ.ಜೆ.ಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

ಎಸಿ ರೂಂನಲ್ಲಿ ಕುಳಿತು ತೀರ್ಪು ಕೊಡುವ ಬದಲು....: ಕಾವೇರಿ ವಿವಾದದ ಬಗ್ಗೆ ಕುಮಾರಸ್ವಾಮಿ ಖಡಕ್ ಹೇಳಿಕೆ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜಾಮೀನು ಮಂಜೂರು

ಆಂಜನೇಯನ ವಿಗ್ರಹಕ್ಕೆ ಹೊಡೆಯಲು ಹೋದ ವ್ಯಕ್ತಿ: ಮುಂದೆ ನಡೆದಿದ್ದು ನಿಜಕ್ಕೂ ಪವಾಡ Video

ಪ್ರಧಾನಿ ಮೋದಿ ವಿಡಿಯೋವನ್ನೇ ಬ್ಲಾಕ್ ಮಾಡ್ತೀರಾ: ಮೆಟಾ ವಿರುದ್ಧ ಸೈಬರ್ ಪೊಲೀಸರ ಖಡಕ್ ಕ್ರಮ

ಮುಂದಿನ ಸುದ್ದಿ
Show comments