Webdunia - Bharat's app for daily news and videos

Install App

ವಿದ್ಯಾರ್ಥಿನಿಯೊಂದಿಗಿನ ಅಶ್ಲೀಲ ಫೋಟೋಗಳನ್ನು ಇಂಟರ್‌ನೆಟ್‌ನಲ್ಲಿ ಪೋಸ್ಟ್ ಮಾಡಿದ ಶಿಕ್ಷಕ

Webdunia
ಶನಿವಾರ, 5 ಆಗಸ್ಟ್ 2017 (15:33 IST)
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುವ ಇತಿಹಾಸ ಹೊಂದಿರುವ ಶಿಕ್ಷಕನೊಬ್ಬ, ವಿದ್ಯಾರ್ಥಿನಿಯೊಂದಿಗಿನ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದರೂ ಪೊಲೀಸರು ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಅಸ್ಸಾಂನ ಹೈಲಕಾಂಡಿ ಜಿಲ್ಲೆಯಲ್ಲಿರುವ ಕಾಟ್ಟಿಚೇರ್ರಾ ಪಟ್ಟಣದಲ್ಲಿ ಶಿಕ್ಷಕ ಫೈಜುದ್ದೀನ್ ಲಸ್ಕರ್, ವಿದ್ಯಾರ್ಥಿನಿಯರೊಂದಿಗೆ ಅಶ್ಲೀಲ ಚಿತ್ರಗಳನ್ನು ತೆಗೆದು ಅಂತರ್ಜಾಲದಲ್ಲಿ ಪೋಸ್ಟ್ ಮಾಡಿದ್ದನು.
 
ಕಾಟ್ಟಿಚೆರ್ರಾ ಜಿಲ್ಲೆಯ ಮಾಡೆಲ್ ಹೈಸ್ಕೂಲ್‌‌ನಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವ ಫೈಜುದ್ದಿನ್, ಹಲವಾರು ಬಾರಿ ಇಂತಹ ಕೃತ್ಯಗಳನ್ನು ಎಸಗಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.
 
ಆರೋಪಿ ಶಿಕ್ಷಕ ಫೈಜುದ್ದೀನ್ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಪೋಸ್ಟ್ ಮಾಡಿದ ನಂಚರ ಉದೀಗ ವೈರಲ್ ಆಗಿದೆ.  
 
ಈ ಘಟನೆಯು ಬಾಲಿವುಡ್ ಚಿತ್ರ  ಹರಾಮ್‌ಖೋರ್‌ನಿಂದ ಪ್ರೇರಣೆ ಪಡೆದಿರಬಹುದು ಎನ್ನಲಾಗಿದೆ. ಈ ಚಲನಚಿತ್ರದಲ್ಲಿ ಶಿಕ್ಷಕರಾಗಿದ್ದ ನವಾಝುದ್ದೀನ್ ಸಿದ್ದಿಕಿ ತಮ್ಮ ವಿದ್ಯಾರ್ಥಿನಿಯರೊಂದಿಗಿನ ಯಾವ ರೀತಿ ವರ್ತಿಸುತ್ತಾರೆ ಎನ್ನುವ ಬಗೆಗಿನದಾಗಿದೆ. ಚಿತ್ರದಲ್ಲಿ ಸಿದ್ದಿಕಿಗೆ ಶಿಕ್ಷೆಯಾಗುತ್ತದೆ. ಆದರೆ, ಆಸ್ಸಾಂ ಶಿಕ್ಷಕ ಮಾನ ಮರ್ಯಾದೆ ಬಿಟ್ಟಂತಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಈ ಹಿಂದೆ ಸುದ್ದಿಗಾರರ ಮುರಿದುಹೋದ ಸ್ಥಳೀಯ ಚಾನಲ್, ಹಿಂದೆ ಮಹಿಳೆಯನ್ನು ಕಿರುಕುಳಕ್ಕೊಳಗಾದ ಬಳಿಕ ಫೈಝುದ್ದೀನ್ ಜನಸಮೂಹದಿಂದ ಹೊರಗುಳಿದರು.
 
ಕೆಲ ದಿನಗಳ ಹಿಂದೆ ಶಿಕ್ಷಕ ಫೈಜುದ್ದೀನ್, ಮಹಿಳೆಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದಾಗ ಸ್ಥಳೀಯ ಮಾಧ್ಯಮಗಳು ಆತನ ಕುಕೃತ್ಯವನ್ನು ವರದಿ ಮಾಡಿದ್ದವು.
 
ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಶಿಕ್ಷಕ ತಮ್ಮ ಪುತ್ರಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರಿಂದ ಆಕ್ರೋಶಗೊಂಡ ಆಕೆಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ