Webdunia - Bharat's app for daily news and videos

Install App

ಆಸ್ತಿ ಕೊಡಲ್ಲ ಎಂದಿದ್ದಕ್ಕೆ ತಾಯಿಗೆ ಬೆಂಕಿ ಹಚ್ಚಿದ ಮಗ ಸೊಸೆ!

Webdunia
ಶುಕ್ರವಾರ, 4 ನವೆಂಬರ್ 2022 (14:00 IST)
ಚೆನ್ನೈ : ಆಸ್ತಿ ವಿವಾದಕ್ಕೆ ಸಂಬಂಧಿಸಿ ಮಹಿಳೆಯೊಬ್ಬಳನ್ನು ಆಕೆಯ ಮಗ ಹಾಗೂ ಸೊಸೆ ಸೇರಿ ಹತ್ಯೆಗೈದ ಘಟನೆ ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ನಡೆದಿದೆ.

ಎಸ್. ಅಣ್ಣಾಮಲೈ (47) ಮತ್ತು ಪತ್ನಿ ಎ. ಅನಿತಾ (42) ಸೇರಿ ಎಸ್. ಅರಸಮ್ಮಲ್ (70) ಅನ್ನು ಹತ್ಯೆ ಮಾಡಿದ್ದಾರೆ.  ಅರಸಮ್ಮಲ್ ತನ್ನ ಪತಿ ತೀರಿಕೊಂಡ ನಂತರ ತಿರುನಲ್ವೇಲಿಯ ಕೆಟಿಸಿ ನಗರದಲ್ಲಿನ ಮನೆಯಲ್ಲಿ ತನ್ನ ಮಗ ಹಾಗೂ ಸೊಸೆಯೊಂದಿಗೆ ವಾಸವಿದ್ದಳು.

ಆದರೆ ಅರಸಮ್ಮಲ್ ಹಾಗೂ ಆಕೆಯ ಸೊಸೆ ಅನಿತಾ ನಡುವಿನ ಸಂಬಂಧ ಚೆನ್ನಾಗಿರಲಿಲ್ಲ. ಆಗಾಗ ಇವರಿಬ್ಬರ ಮಧ್ಯೆ ಜಗಳವಾಗುತ್ತಿತ್ತು.

ಅಷ್ಟೇ ಅಲ್ಲದೇ ಅರಸಮ್ಮಲ್ನ ಜೊತೆ ಆಕೆಯ ಮಗ ಅಣ್ಣಾಮಲೈ ಕೂಡ ಆಸ್ತಿಯನ್ನು ತನ್ನ ಹೆಸರಿಗೆ ನೋಂದಣಿ ಮಾಡಬೇಕೆಂದು ಜಗಳವಾಡುತ್ತಿದ್ದನು. ಆದರೆ ಅರಸಮ್ಮಲ್ಳಿಗೆ ಹಾಗೆ ಮಾಡಲು ಮನಸಿರಲಿಲ್ಲ.

ಇದೇ ವಿಷಯಕ್ಕೆ ಅನಿತಾ ಹಾಗೂ ಅರಸಮ್ಮಲ್ ನಡುವೆ ಜಗಳವಾಗಿತ್ತು. ಈ ವೇಳೆ ಅರಸಮ್ಮಲ್ ಅನ್ನು ಅನಿತಾ ತಳ್ಳಿದ್ದಾಳೆ. ಈ ವೇಳೆ ಅರಸಮ್ಮಲ್ ಪ್ರಜ್ಞೆ ತಪ್ಪಿದ್ದಾಳೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments