Webdunia - Bharat's app for daily news and videos

Install App

ನಾನು ಭಾರತದಲ್ಲಿ ಇರಲು ಬಯಸುತ್ತೇನೆ : ದಲೈಲಾಮಾ

Webdunia
ಸೋಮವಾರ, 19 ಡಿಸೆಂಬರ್ 2022 (15:26 IST)
ನವದೆಹಲಿ : ಭಾರತ ಉತ್ತಮ ಜಾಗವಾಗಿದ್ದು, ಇದು ನನ್ನ ಶಾಶ್ವತ ನಿವಾಸವಾಗಿದೆ. ಇದರಿಂದಾಗಿ ನಾವು ಭಾರತಕ್ಕೆ ಆದ್ಯತೆಯನ್ನು ನೀಡುತ್ತೇವೆ ಎಂದು ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈಲಾಮಾ ಹೇಳಿದರು.

ಹಿಮಾಚಲ ಪ್ರದೇಶದ ಕಾಂಗ್ರಾ ವಿಮಾನ ನಿಲ್ದಾಣದಲ್ಲಿ ಚೀನಾ ಘರ್ಷಣೆಯ ಕುರಿತು ಪ್ರತಿಕ್ರಿಯಿಸಿದ ಅವರು, ಯುರೋಪ್, ಆಫ್ರಿಕಾ ಮತ್ತು ಏಷ್ಯಾ ರಾಷ್ಟ್ರಗಳು ಸುಧಾರಣೆಗೊಳ್ಳುತ್ತಿವೆ.

ಅದೇ ರೀತಿ ಚೀನಾವೂ ಹೊಂದಿಕೊಳ್ಳುತ್ತಿದೆ. ಆದರೆ ಚೀನಾಕ್ಕೆ ಹಿಂತಿರುಗಲು ಯಾವುದೇ ಅರ್ಥವಿಲ್ಲ. ನನಗೆ ಭಾರತವು ಉತ್ತಮ ಸ್ಥಳವಾಗಿದ್ದು, ಇದು ನನ್ನ ಶಾಶ್ವತ ನಿವಾಸವಾಗಿದೆ. ಇದಕ್ಕೆ ನಾನು ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments