Webdunia - Bharat's app for daily news and videos

Install App

India Pakistan: ಯುದ್ಧದ ಕಾರ್ಮೋಡ ಬೆನ್ನಲ್ಲೇ ಭಾರತದಿಂದ ಮತ್ತೊಂದು ದಿಟ್ಟ ಹೆಜ್ಜೆ

Krishnaveni K
ಗುರುವಾರ, 1 ಮೇ 2025 (13:25 IST)
Photo Credit: X

ಜಮ್ಮು ಕಾಶ್ಮೀರ: ಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡವಿದ್ದು, ಭಾರತೀಯ ಸೇನೆ ಮತ್ತೊಂದು ದಿಟ್ಟ ಹೆಜ್ಜೆ ಮೂಲಕ ಪಾಕಿಸ್ತಾನ ನಡುಗುವಂತೆ ಮಾಡಿದೆ.

ಪಹಲ್ಗಾಮ್ ನಲ್ಲಿ ಉಗ್ರರು ನರಮೇಧ ಮಾಡಿದ ಬಳಿಕ ಗಡಿಯಲ್ಲಿ ಯುದ್ಧದ ವಾತಾವರಣವಿದೆ. ಈಗಾಗಲೇ ಭಾರತೀಯ ವಾಯುಸೇನೆ, ನೌಕಾಸೇನೆ ವಿಶೇಷ ವಿಡಿಯೋ ಮೂಲಕ ತಮ್ಮ ಸಾಮರ್ಥ್ಯದ ಬಗ್ಗೆ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದೆ.

ಪಹಲ್ಗಾಮ್ ದಾಳಿ ನಡೆದ ಮರುದಿನವೇ ಭಾರತೀಯ ನೌಕಾಸೇನೆ ಪಾಕಿಸ್ತಾನದ ಸಮುದ್ರ ಗಡಿಯಲ್ಲಿ ಐಎನ್ಎಸ್ ವಿಕ್ರಾಂತ್ ಯುದ್ಧ ನೌಕೆಯನ್ನು ನಿಲ್ಲಿಸಿತ್ತು. ಜೊತೆಗೆ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಮಾಡುವ ವಿಡಿಯೋ ಪ್ರಕಟಿಸಿತ್ತು.

ಇದೀಗ ಭಾರತೀಯ ಸೇನೆ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟಿದೆ. ಸೂರತ್ ಬಳಿ ಐಎನ್ಎಸ್ ಸೂರತ್ ನೌಕೆಯನ್ನು ತಂದು ನಿಲ್ಲಿಸಲಾಗಿದೆ. ಇನ್ನೊಂದೆ ಗಡಿ ನಿಯಂತ್ರಣ ರೇಖೆ ಬಳಿ ತನ್ನ ಯುದ್ಧ ಟ್ಯಾಂಕರ್ ಗಳನ್ನೂ ರವಾನಿಸಿದೆ. ಈ ಮೂಲಕ ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧ ಎಂಬ ಸಂದೇಶ ರವಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments