Webdunia - Bharat's app for daily news and videos

Install App

ನರಿ ಬುದ್ಧಿ ತೋರಿಸಿದ ಪಾಕ್ ಮೇಲೆ ಹುಲಿಯಂತೆ ಎರಗಿದ ಭಾರತೀಯ ಸೇನೆ ಮಾಡಿದ್ದೇನು ಗೊತ್ತಾ?!

Webdunia
ಮಂಗಳವಾರ, 16 ಜನವರಿ 2018 (09:06 IST)
ನವದೆಹಲಿ: ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಭಾರತೀಯ ಸೇನಾ ಶಿಬಿರಗಳ ಮೇಲೆ ವಿನಾಕಾರಣ ಶೆಲ್ ದಾಳಿ ಮಾಡಿ ನರಿ ಬುದ್ಧಿ ತೋರಿಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದೆ.
 

ನಿನ್ನೆ ಗಡಿನಿಯಂತ್ರಣ ರೇಖೆ ಬಳಿ ಮೆಂಥಾರ್ ಎಂಬಲ್ಲಿ ಪಾಕ್ ಸೈನಿಕರ ಮೇಲೆ ದಾಳಿ ನಡೆಸಿದ ಭಾರತೀಯ ಸೇನೆ ಒಬ್ಬ ಮೇಜರ್ ಜನರಲ್ ಸೇರಿದಂತೆ 7 ಪಾಕ್ ಯೋಧರನ್ನು ಹತ್ಯೆ ಮಾಡಿದೆ. ಅಲ್ಲದೆ ಒಂದು ಪಾಕ್ ಸೇನಾ ಶಿಬಿರವನ್ನೂ ಧ್ವಂಸಗೊಳಿಸಿದೆ.

ಶನಿವಾರ ಪಾಕ್ ಪಡೆಗಳು ಭಾರತೀಯ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದರಿಂದ ಓರ್ವ ಯೋಧ ಹುತಾತ್ಮನಾಗಿದ್ದ. ಪಾಕ್ ದಾಳಿಗೆ ಎಚ್ಚೆತ್ತ ಭಾರತೀಯ ಸೈನಿಕರು ಕೂಡಲೇ ಪ್ರತಿದಾಳಿ ನಡೆಸಿದ್ದರು. ಇದೀಗ ಭಾರತೀಯ ಸೇನೆ ಸರಿಯಾಗಿಯೇ ಸೇಡು ತೀರಿಸಿಕೊಂಡಿದೆ.

ಆದರೆ ಪಾಕ್ ಮಾತ್ರ ಎಂದಿನ ವರಸೆ ತೋರಿದ್ದು, ದಾಳಿಯಲ್ಲಿ ನಮ್ಮ ನಾಲ್ವರು ಯೋಧರು ಮಾತ್ರ ತೀರಿಕೊಂಡಿದ್ದಾರೆ. ಭಾರತೀಯ ಸೈನಿಕರನ್ನೂ ನಾವು ಹೊಡೆದುರುಳಿಸಿದ್ದೇವೆ ಎನ್ನುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments