ಐಸಿಸ್‍ ಸ್ಫೋಟಕ ಮಾಹಿತಿ ತನಿಖೆ

Webdunia
ಸೋಮವಾರ, 22 ಆಗಸ್ಟ್ 2022 (12:41 IST)
ತಿರುವನಂತಪುರಂ : ಜಗತ್ತಿನಾದ್ಯಂತ ಭೀಕರ ದಾಳಿಯ ಮೂಲಕ ಹಲವರ ಸಾವು-ನೋವಿಗೆ ಕಾರಣವಾಗಿರುವ ಐಸಿಸ್ ಸಂಘಟನೆಯಲ್ಲಿ ಮೊದಲ ಆತ್ಮಾಹುತಿ ದಾಳಿಕೋರನಾಗಿ ಕೆಲಸ ಮಾಡಿದಾತ ಬೆಂಗಳೂರಿನಲ್ಲಿ ನೆಲೆಸಿದ್ದ ಟೆಕ್ಕಿ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.
 
ಮೊದಲ ಆತ್ಮಾಹುತಿ ದಾಳಿಕೋರ ಎಂಬ ಕುಖ್ಯಾತಿ ಹೊಂದಿದಾತ ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ವ್ಯಕ್ತಿಯಾಗಿದ್ದ. ಈತನನ್ನು ಹೊಗಳಿ ಐಸಿಸ್ನ ಖೊರಾಸನ್ ಘಟಕ ತನ್ನ ಮುಖವಾಣಿಯಾದ ವಾಯ್ಸ್ ಅಫ್ ಖೊರಾಸನ್ನಲ್ಲಿ ಲೇಖನ ಪ್ರಕಟಿಸಿದೆ.

ಲಿಬಿಯಾದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಿಸಿ ಹಲವರನ್ನು ಕೊಂದಿದ್ದ ಎಂಜಿನಿಯರ್ ಬಗ್ಗೆ ಲೇಖನ ಪ್ರಕಟಿಸಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಾಹಿತಿ ಪಡೆದು ತನಿಖೆ ಆರಂಭಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಶೃಂಗೇರಿಯಲ್ಲಿ ಹೈಡ್ರಾಮಾ: ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್‌ಗೆ ಮುನ್ನಡೆ, ಬಿಜೆಪಿ ಸಂಭ್ರಮಾಚರಣೆ

ಶೃಂಗೇರಿಯ ಧರ್ಮಭೂಮಿಯಲ್ಲಿ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Karnataka Weather: ರಾಜ್ಯ ರಾಜಧಾನಿಯಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ

ಬೋಟ್ ದುರಂತ: ತಬ್ಬಿಕೊಂಡು ಮೃತಪಟ್ಟ ತಾಯಿ- ಮಗುವಿನ ಚಿತ್ರದ ಅಸಲಿಯತ್ತು ಬಹಿರಂಗ

ಮುಂದಿನ ಸುದ್ದಿ
Show comments