ಐಸಿಸ್‍ ಸ್ಫೋಟಕ ಮಾಹಿತಿ ತನಿಖೆ

Webdunia
ಸೋಮವಾರ, 22 ಆಗಸ್ಟ್ 2022 (12:41 IST)
ತಿರುವನಂತಪುರಂ : ಜಗತ್ತಿನಾದ್ಯಂತ ಭೀಕರ ದಾಳಿಯ ಮೂಲಕ ಹಲವರ ಸಾವು-ನೋವಿಗೆ ಕಾರಣವಾಗಿರುವ ಐಸಿಸ್ ಸಂಘಟನೆಯಲ್ಲಿ ಮೊದಲ ಆತ್ಮಾಹುತಿ ದಾಳಿಕೋರನಾಗಿ ಕೆಲಸ ಮಾಡಿದಾತ ಬೆಂಗಳೂರಿನಲ್ಲಿ ನೆಲೆಸಿದ್ದ ಟೆಕ್ಕಿ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.
 
ಮೊದಲ ಆತ್ಮಾಹುತಿ ದಾಳಿಕೋರ ಎಂಬ ಕುಖ್ಯಾತಿ ಹೊಂದಿದಾತ ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ವ್ಯಕ್ತಿಯಾಗಿದ್ದ. ಈತನನ್ನು ಹೊಗಳಿ ಐಸಿಸ್ನ ಖೊರಾಸನ್ ಘಟಕ ತನ್ನ ಮುಖವಾಣಿಯಾದ ವಾಯ್ಸ್ ಅಫ್ ಖೊರಾಸನ್ನಲ್ಲಿ ಲೇಖನ ಪ್ರಕಟಿಸಿದೆ.

ಲಿಬಿಯಾದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಿಸಿ ಹಲವರನ್ನು ಕೊಂದಿದ್ದ ಎಂಜಿನಿಯರ್ ಬಗ್ಗೆ ಲೇಖನ ಪ್ರಕಟಿಸಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಾಹಿತಿ ಪಡೆದು ತನಿಖೆ ಆರಂಭಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹೋದ ಮೇಲೆ ಎಲ್ಲಾ ಹೋಯ್ತು...ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ಕೊಕ್

ಬನ್ನಿ ಚರ್ಚೆ ಮಾಡೋಣ.. ಎಂದು ಆಹ್ವಾನ ಕೊಟ್ಟ ಕುಮಾರಸ್ವಾಮಿ, ನಾನು ರೆಡಿ ಎಂದು ಡೇಟ್ ಕೊಟ್ಟ ಡಿಕೆಶಿ

2023 ಸಿಎಂ ಬದಲಾವಣೆ ಗುಟ್ಟು ಕೊನೆಗೂ ಬಹಿರಂಗವಾಗಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಮುಂದಿನ ಸುದ್ದಿ
Show comments