Webdunia - Bharat's app for daily news and videos

Install App

ನೀರಾವರಿ ಯೋಜನೆ ಸಿಎಂ ಅಸ್ತು

Webdunia
ಶುಕ್ರವಾರ, 4 ಮಾರ್ಚ್ 2022 (17:00 IST)
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು, ಪಂಚಸೂತ್ರಗಳ ಆಧಾರದ ಬಜೆಟ್ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ನೀರಾವರಿ ಯೋಜನೆ:
 
* ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ 1000 ಕೋಟಿ ರು ಅನುದಾನ
 
* ಮೇಕೇದಾಟು ಯೋಜನೆ ಅನುಷ್ಠಾನಕ್ಕೆ 1000 ಕೋಟಿ ರು ಅನುದಾನ
 
* ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ 5000 ಕೋಟಿ ರು ಮಂಜೂರು
 
* ಭದ್ರಾ ಮೇಲ್ದಂಡೆ ಯೋಜನೆಗೆ 3000 ಕೋಟಿ ರು ಮಂಜೂರು
 
* ಎತ್ತಿನ ಹೊಳೆ ಯೋಜನೆಗೆ 3000 ಕೋಟಿ ರು ಮಂಜೂರು.
 
* ತುಂಗಭದ್ರಾ ಜಲಾಶಯದ ನೀರು ಸಂಗ್ರಹಣೆ ಕೊರತೆ ಸರಿದೂಗಿಸಲು ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ 1,000 ಕೋಟಿ ರು ಅನುದಾನ.
 
* ಕೇಂದ್ರ ಸರ್ಕಾರವು PMKSY-AIBP ಅಡಿಯಲ್ಲಿ ಸನ್ನತಿ ಏತ ನೀರಾವರಿ ಯೋಜನೆ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಹಂತ -1 ಹಾಗೂ 2 ರಲ್ಲಿನ ಬೂದಿಹಾಳ, ಪೀರಾಪುರ, ನಂದವಾಡಗಿ, ನಾರಾಯಣಪುರ ಬಲದಂಡೆ(9ಎ) ಕಾಲುವೆ ವಿಸ್ತರಣೆ ಯೋಜನೆ ಅನುಷ್ಠಾನಕ್ಕೆ ಕ್ರಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments