Webdunia - Bharat's app for daily news and videos

Install App

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

Sampriya
ಬುಧವಾರ, 30 ಏಪ್ರಿಲ್ 2025 (15:49 IST)
ಠಾಣೆ: ಅತಿಯಾದ ಮೊಬೈಲ್ ಬಳಕೆಗೆ ಮನೆಯವರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ 20 ವರ್ಷದ ಯುವತಿಯೊಬ್ಬಳು 11ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಠಾಣೆಯಲ್ಲಿ ನಡೆದಿದೆ.

 ಯುವತಿಯನ್ನು ಸಮೀಕ್ಷಾ ನಾರಾಯಣ ವಡ್ಡಿ ಎಂದು ಗುರುತಿಸಲಾಗಿದೆ.11ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ ವೇಳೆ ಯುವತಿ ಅತಿಯಾಗಿ ಮೊಬೈಲ್ ಬಳಸುವುದನ್ನು ನೋಡಿ ಪೊಷಕರು ಆಕ್ಷೇಪ ವ್ಯಕ್ತಪಡಿಸಿ, ಮೊಬೈಲ್ ಬಳಕೆಯನ್ನು ತಗ್ಗಿಸುವಂತೆ ಸಲಹೆ ನೀಡಿದ್ದರು. ಇದಕ್ಕೆ ನಿರಾಕರಿಸಿದ ಯುವತಿಯಿಂದ ಮೊಬೈಲ್ ಕಸಿದುಕೊಳ್ಳಲಾಗಿತ್ತು ಎಂದು ಮನಪಾಡ ಪೊಲೀಸರು ತಿಳಿಸಿದ್ದಾರೆ.

ಇದರಿಂದ ತೀವ್ರವಾಗಿ ನೊಂದ ಯುವತಿ, ವಸತಿ ಸಮುಚ್ಚಯದ 11ನೇ ಮಹಡಿಯಲ್ಲಿರುವ ತಮ್ಮ ಮನೆಯ ಬಾಲ್ಕನಿಯಿಂದ ಹಾರಿದ್ದಾರೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ, ಆ ಹೊತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ವಿವರಿಸಿದ್ದಾರೆ.

ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಆತ್ಮಹತ್ಯೆಯೇ ಎಂದು ತೀರ್ಮಾನಕ್ಕೆ ಬರಲು ವಿಚಾರಣೆ ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments